ಕಲ್ಲಡ್ಕ :SSF ಬೋಳಂತೂರು ಶಾಖೆಯ ವತಿಯಿಂದ ಫೆ.20ರಂದು ತಾಜುಲ್ ಉಲಮಾ ವೇದಿಕೆ ಬೋಳಂತೂರು ನಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಯಶಸ್ವಿ ಗೊಳಿಸುವಂತೆ ಎಸ್ಸೆಸ್ಸೆಫ್ ಕಲ್ಲಡ್ಕ ಸೆಕ್ಟರ್ ಕರೆ ನೀಡಿದೆ.
ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಇವರ ನೇತೃತ್ವದಲ್ಲಿ ಮಹ್ಳರತುಲ್ ಬದ್ರಿಯಾ ಹಾಗೂ ನೌಫಲ್ ಸಖಾಫಿ ಕಳಸ ಅವರಿಂದ ಮುಖ್ಯ ಭಾಷಣ ನಡೆಯಲಿದೆ.ಎಲ್ಲಾ ಶಾಖಾ ಕಾರ್ಯಕರ್ತರು ಬಾಗವಹಿಸಿ ಇದರ ಯಶಸ್ಸಿಗೆ ಸಹಕರಿಸಬೇಕಾಗಿ SSF ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮಹಮ್ಮದ್ ಮಜೀದ್ ಕದ್ಕರ್ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ