ಎಸ್ಸೆಸ್ಸೆಫ್ ನ ಮುಖವಾಣಿ ಅರಿವಿನ ಹರಿವು ಇಶಾರ ಪಾಕ್ಷಿಕ ಅದ್ದೂರಿಯಾಗಿ 11ನೇ ವರ್ಷಕ್ಕೆ ಕಾಲಿಟ್ಟಿದ್ದು, ಇದೀಗ ಮಾರ್ಚ್ 1 ರಿಂದ 15ರ ತನಕ ಅದರ ಚಂದಾ ಅಭಿಯಾನ ನಡೆಯಲಿದೆ.
ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಮುಂತಾದ ಸರ್ವ ರಂಗಗಳಲ್ಲೂ ಬೆಳಕು ಚೆಲ್ಲುವ ಸುನ್ನೀ ಸಾಹಿತ್ಯ ಕರ್ನಾಟಕದ ಅತೀ ಹೆಚ್ಚು ಪ್ರಸಾರವಿರುವ ಪತ್ರಿಕೆ. ಹೊಸ ಚಂದಾದಾರರಾಗಲು ಸೂಕ್ತವಾದ ಸಮಯ ಇದಾಗಿದ್ದು ,ಎಲ್ಲರೂ ಚಂದಾ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಇಶಾರ ಮ್ಯಾನೇಜರ್ ಹುಸೈನ್ ಸಅದಿ ಹೊಸ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ