ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ಧರ್ಮ, ಪ್ರವಾದಿ ಹಾಗೂ ಮುಸ್ಲಿಂ ಮಹಿಳೆಯರ ವಿರುದ್ಧ ಅತ್ಯಂತ ನಿಂದನಾತ್ಮಕವಾದ ಪದ ಬಳಸಿ ಧ್ವನಿ ಹರಿಯಬಿಟ್ಟಿರುವುದನ್ನು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ತೀವ್ರವಾಗಿ ಖಂಡಿಸುತ್ತದೆ. ಮಂಗಳೂರು ಸೈಬರ್ ಕ್ರೈಂ ಪೋಲೀಸರು ಯುವಕನನ್ನು ಬಂಧಿಸಿರುವುದು ಅಭಿನಂದನಾರ್ಹವಾಗಿದ್ದು.
ನಾಡಿನ ಶಾಂತಿ, ಸೌಹಾರ್ದತೆಯನ್ನು ಕೆಡಿಸುವ ಹುನ್ನಾರವಾಗಿರುತ್ತದೆ ಇದು.
ಧರ್ಮ ಧರ್ಮಗಳ ನಡುವೆ ಕಂದಕವನ್ನು ಸೃಷ್ಟಿಸಿ ಅನ್ಯೋನ್ಯತೆಯಿಂದ ಜೀವಿಸುವ ಜನರಲ್ಲಿ ಅನೈಕ್ಯತೆಯನ್ನು ಸೃಷ್ಟಿಸುವ ಇಂತಹ ವಿಕೃತ ಮನೋಸ್ಥಿತಿಯನ್ನು ಹೊಂದಿದವರ ವಿರುದ್ಧ ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೌಹಾರ್ದಯುತ ಸಮಾಜವನ್ನು ಕಟ್ಟಲು ಕಾನೂನು ಪಾಲಕರು ಮುಂದಾಗಬೇಕೆಂದು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ಪತ್ರಿಕಾ ಹೇಳಿಕೆಯ ಮೂಲಕ ವಿನಂತಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ