ಮಂಗಳೂರು. ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಜನಾಕ್ರೋಶ ಪ್ರತಿಭಟನೆ ಹಾಗೂ ರ್ಯಾಲಿ ನಡೆಸಲಾಯಿತು. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತ, ಬೆಲೆಯೇರಿಕೆ, ಖಾಸಗೀಕರಣ, ಉದ್ಯೋಗ ನಷ್ಟ ಇತ್ಯಾದಿ ಪ್ರಮುಖ ವಿಷಯಗಳ ಬಗ್ಗೆ ಜನ ನಾಯಕರ ಮತ್ತು ಸದಸ್ಯರ ಭಾಗವಹಿಸುವಿಕೆಯಲ್ಲಿ ನಗರದ ಮಧ್ಯ ಭಾಗದಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ಮತ್ತು ಜಿಲ್ಲಾಧಿಕಾರಿ ಕಚೇರಿಯ ಹತ್ತಿರ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ನಂತರ ಕೇಂದ್ರದ ಬೆಲೆಯೇರಿಕೆ, ಗ್ಯಾಸ್, ಪೆಟ್ರೋಲ್, ದಿನಸಿ, ಅಡುಗೆ ಎಣ್ಣೆ, ಧಾನ್ಯ ಇತ್ಯಾದಿಗಳ ಬೆಲೆ ಏರಿಕೆ ,ರೈತರ ಕಡೆಗಣನೆ, ಖಾಸಗೀಕರಣ ಗಳ ಬಗ್ಗೆ ಕಾಂಗ್ರೆಸ್ ಮುಖಂಡರು ಮಾತನಾಡಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನೆ ಯಲ್ಲಿ ಶ್ರೀ ಬೀ. ರಮಾನಾಥ ರೈ,ಮಂಗಳೂರು ಶಾಸಕ ಯು. ಟಿ.ಖಾದರ್, ಮೊಯಿದಿನ್ ಬಾವ,ಸಾಹುಲ್ ಹಮೀದ್,ಶಶಿಧರ ಹೆಗ್ಡೆ, ಹರೀಶ್ ಕುಮಾರ್,ಐವನ್ ಡಿ ಸೋಜ, ಮಿಥುನ್ ರೈ,ಇಬ್ರಾಹಿಂ ಕೋಡಿಜಾಲ್,ಅಬ್ದುಲ್ ರವೂಫ್ ಬಾಜಾಲ್, ಅಯ್ಯೂಬ್ ಮಂಚಿಳ, ಲತೀಫ್ ಕಂದಕ, ಸುಹೈಲ್ ಕಂದಕ,ಸದಾಶಿವ ಉಳ್ಳಾಲ್,ಸಂತೋಷ್ ಕುಮಾರ್ ರೈ,ಎಂ.ಎಸ್ ಮೊಹಮ್ಮದ್,ಮುಸ್ತಫಾ ಉಳ್ಳಾಲ್ ಯೂಸುಫ್ ಉಚ್ಚಿಲ್, ಅಬ್ದುಲ್ ಜಲೀಲ್ ಕೃಷ್ಣಾಪುರ, ಪ್ರತಿಭಾ ಕುಳಾಯಿ ,ಶಂಶುದೀನ್ ಕುದ್ರೋಳಿ ಮತ್ತಿತರರು ಉಪಸ್ಥತರಿದ್ದರು.
















ಇನ್ನಷ್ಟು ಸುದ್ದಿಗಳು
ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ
ಸಾರ್ವಜನಿಕ ಸ್ಥಳದಲ್ಲಿ ನಮಾಝ್: ಘಟನೆಯಲ್ಲಿ ಕೇಸ್ ದಾಖಲಿಸಿದ್ದು ಅಚ್ಚರಿ ಮೂಡಿಸಿದೆ- ಶಾಫಿ ಸಅದಿ
ಮುಖ್ಯಮಂತ್ರಿಯನ್ನು ಭೇಟಿಮಾಡಿ ವಿವಿಧ ಭೇಡಿಕೆಗಳನ್ನಿಟ್ಟ ಸುನ್ನೀ ಸಂಘಟನಾ ನಾಯಕರು
ಪಾನಕ್ಕಾಡ್ ಹೈದರಾಲಿ ತಂಙ್ಞಳ್ ನಿಧನ- ಕೆ.ಅಶ್ರಫ್ ಮುಸ್ಲಿಮ್ ಒಕ್ಕೂಟ ಸಂತಾಪ
SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ವಿವಾಹ ಸಂದರ್ಭ ವರನಿಂದ ಮಾರು ವೇಷ: ಧಾರ್ಮಿಕ ನಂಬಿಕೆಗೆ ಅವಹೇಳನ- ಮುಸ್ಲಿಮ್ ಒಕ್ಕೂಟ ಖಂಡನೆ
ಕಾಣಿಕೆ ಡಬ್ಬಿಗಳನ್ನು ಅಪವಿತ್ರಗೊಳಿಸುತ್ತಿದ್ದ ದೇವದಾಸ್ ದೇಸಾಯಿ ಬಂಧನ
ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್: ಅಕ್ರಮ ಟೋಲ್ ಸಂಗ್ರಹ ನಿಲ್ಲಿಸುವಂತೆ ಹೋರಾಟ ಸಮಿತಿ ಆಗ್ರಹ
ಉಪ್ಪಿನಂಗಡಿ ಪೋಲೀಸರ ಕ್ರೌರ್ಯ: ಮುಸ್ಲಿಮ್ ಒಕ್ಕೂಟ ಖಂಡನೆ- ಕೆ.ಅಶ್ರಫ್
ಎಸ್ಡಿಪಿಐ ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರ ಸಮಿತಿ: ನಾಯಕತ್ವ ತರಬೇತಿ ಶಿಬಿರ