ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸಂಸ್ಥೆಯಾಗಿದೆ ಅಸಾಸ್ ಎಜುಕೇಶನಲ್ ಸೆಂಟರ್ ಮಲ್ಲೂರು. ಇದರ ಅಧೀನದಲ್ಲಿ ಮಾಸಂಪ್ರತಿ ಆಚರಿಸಿಕೊಂಡು ಬರುವ ಮಜ್ಲಿಸ್ ಅಹ್ಲ್ ಬದ್ರ್ ನ ಮಾರ್ಚ್ ತಿಂಗಳ ಸಂಗಮ ಇಂದು (5-3-21) ಶುಕ್ರವಾರ ಮಗ್ರಿಬ್ ನಮಾಜ್ ಬಳಿಕ ಶೈಖಾ ರಿಫಾಯಿ ಜುಮಾ ಮಸ್ಜಿದ್ ನಲ್ಲಿ, ಸಂಸ್ಥೆಯ ಪ್ರಧಾನ ಮುದರ್ರಿಸರಾದ ಸಯ್ಯದ್ ನಿಝಾಮುದ್ದೀನ್ ಬಾಫಖೀ ತಂಙಳರವರ ನೇತೃತ್ವದಲ್ಲಿ ನಡೆಯಲಿದೆ.
ಸಂಸ್ಥೆಯ ಸಾರಥಿ ಮಲ್ಲೂರು MPM ಅಶ್ರಫ್ ಅ ಅದಿ ಉಸ್ತಾದರಿಂದ ಉದ್ಬೋಧನೆ ನಡೆಯಲಿದೆ. ವಿಶೇಷ ಅತಿಥಿ ಯಾಗಿ ಪಂಪ್ವೆಲ್ ಮಸ್ಜಿದ್ ತಖ್ವಾ ಇದರ ಪ್ರಧಾನ ಕಾರ್ಯದರ್ಶಿಯಾದ ಹಾಜೀ ಮಮ್ತಾಝ್ ಆಲೀ ಕೃಷ್ಣಾಪುರ ಹಾಗೂ Table four group jubail KSA ಇದ ಡೈರೇಕ್ಟರಾದ ಮುಬೀನ್ ಇವರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಿಗೆ ಹಾಗೂ ಸಂಸ್ಥೆಯ ಅಧೀನದಲ್ಲಿ ಕಾರ್ಯಚಾರಿಸುತ್ತಿರುವ ಮುಹಬ್ಬತೇ ಅಸಾಸ್ ಸಮಿತಿಯ ಪಧಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಕಾರ್ಯಕ್ರಮ KSOCR ಬ್ರಾಡ್ ಕಾಸ್ಟ್ ನಲ್ಲಿ ನೇರಪ್ರಸಾರವಾಗಲಿದೆ.
ಈ ಎಲ್ಲಾ ಕಾರ್ಯಕ್ರಮದ ವಿವರವವನ್ನು ಮುಹಬ್ಬತೇ ಅಸಾಸ ಇದರ ಅಧ್ಯಕ್ಷರಾದ ಖಲೀಲ್ ಅಬ್ಬೆಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ