ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸಂಸ್ಥೆಯಾಗಿದೆ ಅಸಾಸ್ ಎಜುಕೇಶನಲ್ ಸೆಂಟರ್ ಮಲ್ಲೂರು. ಇದರ ಅಧೀನದಲ್ಲಿ ಮಾಸಂಪ್ರತಿ ಆಚರಿಸಿಕೊಂಡು ಬರುವ ಮಜ್ಲಿಸ್ ಅಹ್ಲ್ ಬದ್ರ್ ನ ಮಾರ್ಚ್ ತಿಂಗಳ ಸಂಗಮ ಇಂದು (5-3-21) ಶುಕ್ರವಾರ ಮಗ್ರಿಬ್ ನಮಾಜ್ ಬಳಿಕ ಶೈಖಾ ರಿಫಾಯಿ ಜುಮಾ ಮಸ್ಜಿದ್ ನಲ್ಲಿ, ಸಂಸ್ಥೆಯ ಪ್ರಧಾನ ಮುದರ್ರಿಸರಾದ ಸಯ್ಯದ್ ನಿಝಾಮುದ್ದೀನ್ ಬಾಫಖೀ ತಂಙಳರವರ ನೇತೃತ್ವದಲ್ಲಿ ನಡೆಯಲಿದೆ.
ಸಂಸ್ಥೆಯ ಸಾರಥಿ ಮಲ್ಲೂರು MPM ಅಶ್ರಫ್ ಅ ಅದಿ ಉಸ್ತಾದರಿಂದ ಉದ್ಬೋಧನೆ ನಡೆಯಲಿದೆ. ವಿಶೇಷ ಅತಿಥಿ ಯಾಗಿ ಪಂಪ್ವೆಲ್ ಮಸ್ಜಿದ್ ತಖ್ವಾ ಇದರ ಪ್ರಧಾನ ಕಾರ್ಯದರ್ಶಿಯಾದ ಹಾಜೀ ಮಮ್ತಾಝ್ ಆಲೀ ಕೃಷ್ಣಾಪುರ ಹಾಗೂ Table four group jubail KSA ಇದ ಡೈರೇಕ್ಟರಾದ ಮುಬೀನ್ ಇವರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಿಗೆ ಹಾಗೂ ಸಂಸ್ಥೆಯ ಅಧೀನದಲ್ಲಿ ಕಾರ್ಯಚಾರಿಸುತ್ತಿರುವ ಮುಹಬ್ಬತೇ ಅಸಾಸ್ ಸಮಿತಿಯ ಪಧಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಕಾರ್ಯಕ್ರಮ KSOCR ಬ್ರಾಡ್ ಕಾಸ್ಟ್ ನಲ್ಲಿ ನೇರಪ್ರಸಾರವಾಗಲಿದೆ.
ಈ ಎಲ್ಲಾ ಕಾರ್ಯಕ್ರಮದ ವಿವರವವನ್ನು ಮುಹಬ್ಬತೇ ಅಸಾಸ ಇದರ ಅಧ್ಯಕ್ಷರಾದ ಖಲೀಲ್ ಅಬ್ಬೆಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್