ಸುನ್ನಿ ಜಂಇಯ್ಯತುಲ್ ಉಲಮಾ ಸುಳ್ಯ ಝೋನ್ ಇದರ ಮಹಾಸಭೆಯು ಎ.ಬಿ.ಹಸನುಲ್ ಫೈಝಿ ಅಜ್ಜಾವರ ರವರ ಅಧ್ಯಕ್ಷತೆಯಲ್ಲಿ ಬಿಳಿಯಾರು ಮನ್ಹಜ್ ಸಂಸ್ಥೆಯಲ್ಲಿ ನಡೆಯಿತು. ಸಯ್ಯಿದ್ ಕುಂಞಿಕೋಯ ತಂಙಳ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಅಬೂಬಕರ್ ಫೈಝಿ ಕುಂಬಡಾಜೆ ತರಗತಿ ನಡೆಸಿದರು.
ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಮುಹ್ಯಿದ್ದೀನ್ ಸಖಾಫಿ ತೋಕೆ ನವ ಸಾರಥಿಗಳನ್ನು ಘೋಷಿಸಿದರು. ಅಧ್ಯಕ್ಷರಾಗಿ ಸಯ್ಯಿದ್ ಕುಂಞಿಕೋಯ ತಂಙಳ್ ಸಅದಿ ಸುಳ್ಯ, ಪ್ರಧಾನ ಕಾರ್ಯದರ್ಶಿ- ತೌಸೀಫ್ ಸಅದಿ ಹರೇಕಳ (ಎಲಿಮಲೆ) ಕೋಶಾಧಿಕಾರಿ-ಅಬ್ಬಾಸ್ ಫೈಝಿ ಜಾಲ್ಸೂರ್, ಉಪಾಧ್ಯಕ್ಷರಾಗಿ ಅಬೂಬಕರ್ ಫೈಝಿ ಕುಂಬಡಾಜೆ, ಹನೀಫ್ ಸಅದಿ ಪಂಜಿಕಲ್, ಕಾರ್ಯದರ್ಶಿಗಳಾಗಿ ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಶ್ರಫ್ ಸಖಾಫಿ ಕುಂಭಕೋಡ್ ಹಾಗೂ 16 ಮಂದಿ ಸದಸ್ಯರನ್ನು ಆರಿಸಲಾಯಿತು.
ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಮುಹ್ಯಿದ್ದೀನ್ ಸಖಾಫಿ ತೋಕೆ ನವ ಸಾರಥಿಗಳನ್ನು ಘೋಷಿಸಿದರು. ಅಧ್ಯಕ್ಷರಾಗಿ ಸಯ್ಯಿದ್ ಕುಂಞಿಕೋಯ ತಂಙಳ್ ಸಅದಿ ಸುಳ್ಯ, ಪ್ರಧಾನ ಕಾರ್ಯದರ್ಶಿ- ತೌಸೀಫ್ ಸಅದಿ ಹರೇಕಳ (ಎಲಿಮಲೆ) ಕೋಶಾಧಿಕಾರಿ-ಅಬ್ಬಾಸ್ ಫೈಝಿ ಜಾಲ್ಸೂರ್, ಉಪಾಧ್ಯಕ್ಷರಾಗಿ ಅಬೂಬಕರ್ ಫೈಝಿ ಕುಂಬಡಾಜೆ, ಹನೀಫ್ ಸಅದಿ ಪಂಜಿಕಲ್, ಕಾರ್ಯದರ್ಶಿಗಳಾಗಿ ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಶ್ರಫ್ ಸಖಾಫಿ ಕುಂಭಕೋಡ್ ಹಾಗೂ 16 ಮಂದಿ ಸದಸ್ಯರನ್ನು ಆರಿಸಲಾಯಿತು.
ಸಭೆಯಲ್ಲಿ ಉಮರ್ ಸಖಾಫಿ ಕಾಜೂರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಬ್ರಾಹಿಂ ಫೈಝಿ ಪೈಚಾರ್, ಇಬ್ರಾಹಿಂ ಸಖಾಫಿ ಪುಂಡೂರ್, ಸಯ್ಯಿದ್ ತ್ವಾಹಿರ್ ತಂಙಳ್, ನಿಝಾರ್ ಸಖಾಫಿ ಮುಡೂರು ಮುಂತಾದ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ