ಸುನ್ನಿ ಜಂಇಯ್ಯತುಲ್ ಉಲಮಾ ಸುಳ್ಯ ಝೋನ್ ಇದರ ಮಹಾಸಭೆಯು ಎ.ಬಿ.ಹಸನುಲ್ ಫೈಝಿ ಅಜ್ಜಾವರ ರವರ ಅಧ್ಯಕ್ಷತೆಯಲ್ಲಿ ಬಿಳಿಯಾರು ಮನ್ಹಜ್ ಸಂಸ್ಥೆಯಲ್ಲಿ ನಡೆಯಿತು. ಸಯ್ಯಿದ್ ಕುಂಞಿಕೋಯ ತಂಙಳ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಅಬೂಬಕರ್ ಫೈಝಿ ಕುಂಬಡಾಜೆ ತರಗತಿ ನಡೆಸಿದರು.
ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಮುಹ್ಯಿದ್ದೀನ್ ಸಖಾಫಿ ತೋಕೆ ನವ ಸಾರಥಿಗಳನ್ನು ಘೋಷಿಸಿದರು. ಅಧ್ಯಕ್ಷರಾಗಿ ಸಯ್ಯಿದ್ ಕುಂಞಿಕೋಯ ತಂಙಳ್ ಸಅದಿ ಸುಳ್ಯ, ಪ್ರಧಾನ ಕಾರ್ಯದರ್ಶಿ- ತೌಸೀಫ್ ಸಅದಿ ಹರೇಕಳ (ಎಲಿಮಲೆ) ಕೋಶಾಧಿಕಾರಿ-ಅಬ್ಬಾಸ್ ಫೈಝಿ ಜಾಲ್ಸೂರ್, ಉಪಾಧ್ಯಕ್ಷರಾಗಿ ಅಬೂಬಕರ್ ಫೈಝಿ ಕುಂಬಡಾಜೆ, ಹನೀಫ್ ಸಅದಿ ಪಂಜಿಕಲ್, ಕಾರ್ಯದರ್ಶಿಗಳಾಗಿ ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಶ್ರಫ್ ಸಖಾಫಿ ಕುಂಭಕೋಡ್ ಹಾಗೂ 16 ಮಂದಿ ಸದಸ್ಯರನ್ನು ಆರಿಸಲಾಯಿತು.
ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಮುಹ್ಯಿದ್ದೀನ್ ಸಖಾಫಿ ತೋಕೆ ನವ ಸಾರಥಿಗಳನ್ನು ಘೋಷಿಸಿದರು. ಅಧ್ಯಕ್ಷರಾಗಿ ಸಯ್ಯಿದ್ ಕುಂಞಿಕೋಯ ತಂಙಳ್ ಸಅದಿ ಸುಳ್ಯ, ಪ್ರಧಾನ ಕಾರ್ಯದರ್ಶಿ- ತೌಸೀಫ್ ಸಅದಿ ಹರೇಕಳ (ಎಲಿಮಲೆ) ಕೋಶಾಧಿಕಾರಿ-ಅಬ್ಬಾಸ್ ಫೈಝಿ ಜಾಲ್ಸೂರ್, ಉಪಾಧ್ಯಕ್ಷರಾಗಿ ಅಬೂಬಕರ್ ಫೈಝಿ ಕುಂಬಡಾಜೆ, ಹನೀಫ್ ಸಅದಿ ಪಂಜಿಕಲ್, ಕಾರ್ಯದರ್ಶಿಗಳಾಗಿ ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಶ್ರಫ್ ಸಖಾಫಿ ಕುಂಭಕೋಡ್ ಹಾಗೂ 16 ಮಂದಿ ಸದಸ್ಯರನ್ನು ಆರಿಸಲಾಯಿತು.
ಸಭೆಯಲ್ಲಿ ಉಮರ್ ಸಖಾಫಿ ಕಾಜೂರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಬ್ರಾಹಿಂ ಫೈಝಿ ಪೈಚಾರ್, ಇಬ್ರಾಹಿಂ ಸಖಾಫಿ ಪುಂಡೂರ್, ಸಯ್ಯಿದ್ ತ್ವಾಹಿರ್ ತಂಙಳ್, ನಿಝಾರ್ ಸಖಾಫಿ ಮುಡೂರು ಮುಂತಾದ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ