ಇತ್ತೀಚೆಗೆ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಡಿವಿಷನ್ ನೇತಾರರಿಗೆ ಏಕ ದಿನ ಖೈಮಾ ಶಿಭಿರ ಅರ್ಬನ್ ವ್ಯಾಲಿ ರೆಸೋರ್ಟ್ ನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿ ಗಳಾಗಿ ಆಗಮಿಸಿದ್ದ ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಮಜೀದ್ ಅರಿಯಲ್ಲೂರು ತರಗತಿಗಳಿಗೆ ನೇತೃತ್ವ ನೀಡಿದರು. ಉದ್ಘಾಟನೆ ಯನ್ನು ವಿಶಿಷ್ಟ ರೀತಿಯಲ್ಲಿ ಬುಖಾರ,ಕೊರ್ಡೋವಾ
ಉಂದುಲುಸ್,ಸಮರ್ಕಂದ್ ಎಂಬ ನಾಲ್ಕು ತಂಡಗಳು ದ್ವಜರೋಹಣ ಮಾಡುವ ಮೂಲಕ ಶಿಭಿರಕ್ಕೆ ಚಾಲನೆ ನೀಡಲಾಯಿತು.
ಸಂಶುದ್ದೀನ್ ಅಝ್ಹರಿ, ಸ್ವಾದಿಕ್ ಸಖಾಫಿ,ನಿಕಟ ಪೂರ್ವ ಕಾರ್ಯದರ್ಶಿ ಶಿಹಾಬ್ ಮಡಿವಾಳ ಹಾಗೂ ರಾಜ್ಯ ನಾಯಕರಾದ ಶಾಫಿ ಸಅದಿ ಮೆಜೆಸ್ಟಿಕ್ ವಿವಿಧ ಸೆಸ್ಸನ್ ಗಳಿಗೆ ನೇತೃತ್ವ ನೀಡಿದರು. ಜಿಲ್ಲಾ ಅಧ್ಯಕ್ಷರಾದ ಹಬೀಬ್ ಉಸ್ತಾದರ ವಿದಾಯ ಭಾಷಣ ದೊಂದಿಗೆ ಶಿಭಿರವು ಕೊನೆಗೊಂಡಿತು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ