ಇತ್ತೀಚೆಗೆ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಡಿವಿಷನ್ ನೇತಾರರಿಗೆ ಏಕ ದಿನ ಖೈಮಾ ಶಿಭಿರ ಅರ್ಬನ್ ವ್ಯಾಲಿ ರೆಸೋರ್ಟ್ ನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿ ಗಳಾಗಿ ಆಗಮಿಸಿದ್ದ ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಮಜೀದ್ ಅರಿಯಲ್ಲೂರು ತರಗತಿಗಳಿಗೆ ನೇತೃತ್ವ ನೀಡಿದರು. ಉದ್ಘಾಟನೆ ಯನ್ನು ವಿಶಿಷ್ಟ ರೀತಿಯಲ್ಲಿ ಬುಖಾರ,ಕೊರ್ಡೋವಾ
ಉಂದುಲುಸ್,ಸಮರ್ಕಂದ್ ಎಂಬ ನಾಲ್ಕು ತಂಡಗಳು ದ್ವಜರೋಹಣ ಮಾಡುವ ಮೂಲಕ ಶಿಭಿರಕ್ಕೆ ಚಾಲನೆ ನೀಡಲಾಯಿತು.
ಸಂಶುದ್ದೀನ್ ಅಝ್ಹರಿ, ಸ್ವಾದಿಕ್ ಸಖಾಫಿ,ನಿಕಟ ಪೂರ್ವ ಕಾರ್ಯದರ್ಶಿ ಶಿಹಾಬ್ ಮಡಿವಾಳ ಹಾಗೂ ರಾಜ್ಯ ನಾಯಕರಾದ ಶಾಫಿ ಸಅದಿ ಮೆಜೆಸ್ಟಿಕ್ ವಿವಿಧ ಸೆಸ್ಸನ್ ಗಳಿಗೆ ನೇತೃತ್ವ ನೀಡಿದರು. ಜಿಲ್ಲಾ ಅಧ್ಯಕ್ಷರಾದ ಹಬೀಬ್ ಉಸ್ತಾದರ ವಿದಾಯ ಭಾಷಣ ದೊಂದಿಗೆ ಶಿಭಿರವು ಕೊನೆಗೊಂಡಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ