ಕಾರ್ಕಳ, ಮಾರ್ಚ್ 14; ಉಡುಪಿ ಜಿಲ್ಲೆಯ ಕಾರ್ಕಳ ಡಿವಿಷನ್ ವ್ಯಾಪ್ತಿಯ ಬಂಗ್ಲೆಗುಡ್ಡೆ ತ್ವೈಬಾ ಗಾರ್ಡನ್ ಸಂಸ್ಥೆಯ ಸ್ವಲಾತ್ ವಾರ್ಷಿಕ, ಮಹಿಳಾ ಸನದುದಾನ ಸಮ್ಮೇಳನ ಮಾರ್ಚ್ 14 ಆದಿತ್ಯವಾರ ಸಾಯಂಸಂಜೆ ನಡೆಯಲಿದೆ.
ಈ ಒಂದು ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ “ಶೈಖುನಾ ಎ.ಪಿ. ಉಸ್ತಾದ್”, ಸಯ್ಯಿದ್ ಸಾದಾತ್ ತಂಙಳ್, ನೌಫಲ್ ಸಖಾಫಿ ಕಳಸ ಇನ್ನಿತರ ಉಲಮಾ ಉಮಾರಾ, ಶೈಕ್ಷಣಿಕ, ಸಾಮಾಜಿಕ, ಸಂಘ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಆದ್ದರಿಂದ ಈ ಒಂದು ಮಹತ್ತರವಾದ ಪುಣ್ಯ ಮಜ್ಲಿಸ್ ಪ್ರಚಾರಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಹಕರಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಮಜೂರು, ಕೋಶಾಧಿಕಾರಿ ಅಲ್ತಾಫ್ ಕಾರ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ ಎಂದು ಜಿಲ್ಲಾ ಮೀಡಿಯಾ ಸೆಲ್ ತಿಳಿಸಿದೆ.
_🌀 *SSFudupidist@gmail.com*_
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ