SჄS SSF ಕೆರೆಬಳಿ ಇದರ ಆಶ್ರಯದಲ್ಲಿ ವಾರ್ಷಿಕ ಮಹ್ಳರತ್ತುಲ್ ಬದ್ರಿಯ್ಯಾ ಮಜ್ಲಿಸ್ ಮಾರ್ಚ್ 20-2021 ಮಗ್ರಿಬ್ ನಮಾಝ್ ಬಳಿಕ ಕೆರೆಬಳಿ
ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಅಧ್ಯಕ್ಷತೆ:ಬಹು| ಡಿ.ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಳಲಿ
ನೇತೃತ್ವ:ಅಸ್ಸಯ್ಯದ್ ಮುಹ್ಸಿನ್ ಅಲವಿ ಅಲ್ ಬುಖಾರಿ ಮಲಪುರಂ ಕೇರಳ (ಕಲ್ಲೇರಿ ತಂಙಳ್)
ಉದ್ಘಾಟನೆ:ಬಹು| ಜಿ. ಎಸ್ ಅನ್ಸಾರ್ ಸಖಾಫಿ
ಮುಖ್ಯ ಪ್ರಭಾಷಣ:-ಹುಸೈನ್ ಮುಈನಿ ಅಲ್ ಅಹ್ಸನಿ ಮಾರ್ನಾಡ್
21-03-2021
ಬೆಳಿಗ್ಗೆ 10:00 ಕ್ಕೆ ಸರಿಯಾಗಿ
50 ಮಕ್ಕಳ ಉಚಿತ ಸುನ್ನತ್ (ಮುಂಚಿ) ಕಾರ್ಯಕ್ರಮ
ಅಧ್ಯಕ್ಷತೆ:ಜನಾಬ್. ಅಬ್ದುಲ್ ಮಜೀದ್ ಎಸ್.ಎ
ದುಆ ನೇತೃತ್ವ:ಬಹು| ಡಿ.ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಳಲಿ
ಉದ್ಘಾಟನೆ:ಡಾ! ರಹ್ಮಾತುಲ್ಲಾ ಕಾರ್ಕಳ
ಸಂದೇಶ ಭಾಷಣ:ಬಹು| ಜಿ. ಎಸ್ ಅನ್ಸಾರ್ ಸಖಾಫಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ