✍️ ಮುಹಮ್ಮದ್ ಉಳ್ಳಾಲ್
ಕೇರಳ ಮಾಧ್ಯಮದಲ್ಲಿ ಚರ್ಚೆಯಾಗುತ್ತಿರುವ
ಬಿಸಿ ಬಿಸಿ ಸುದ್ಧಿ ಏನೆಂದರೆ ಪಿಣರಾಯಿ ವಿಜಯನ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೋ… ಕೇರಳ LDF ಪಾಲಾಗಲಿದೆಯೇ…?
ಹೌದು ಎನ್ನುತ್ತಿದೆ ಇಲ್ಲಿಯ ಬಹು ಸಂಖ್ಯೆಯ ಮತದಾರರು. ಆ ಲಕ್ಷಣಗಳು ಕಾಣುತ್ತಿವೆ. ಕೇರಳದಾದ್ಯಂತ ಕೆಂಬಾವುಟ ರಾರಾಜಿಸುತ್ತಿವೆ.. ಪಿಣರಾಯಿ ವಿಜಯನ್ ಗೆ ವಿಶ್ವಾಸ ತುಂಬುವ ಕೆಲಸದಲ್ಲಿ ಅಲ್ಲಿಯ ಮಂದಿ ತೊಡಗಿಸಿಕೊಂಡಿದೆ.
ಇವೆಲ್ಲದರ ಮದ್ಯೆ ವಿರೋಧಿ ಪಾಳಯಕ್ಕೆ ನಡುಕ ಶುರುವಾಗಿ ಬಿಟ್ಟಿದೆ. ಜನತೆಗೆ ಸತ್ಯ ಗೊತ್ತಾಗಿದೆ.ಸುಳ್ಳು ಕೇಸ್ ಹಾಕಿ ಪಿಣರಾಯಿ ವಿಜಯನ್ ರನ್ನು ಜೈಲಿಗಟ್ಟುವ ಕನಸು ಕಂಡಿದ್ದವರಿಗೆ ಈಗ ಭಯವಾಗುತ್ತಿದೆ.
ED ಅಧಿಕಾರಿಗಳನ್ನು ಬಳಸಿ ಕೊಂಡು ಸ್ವಪ್ನ ಸುರೇಶ್ ಎಂಬ ಆರೋಪಿಯೊಂದಿಗೆ ಚಿನ್ನ ಕಳ್ಳ ಸಾಗಾಣಿಕೆಯ ಕೇಸಲ್ಲಿ ಕೇರಳ ಮುಖ್ಯಮಂತ್ರಿಯ ಹೆಸರನ್ನು ಉಲ್ಲೇಖಿಸುವಂತೆ ED ಅಧಿಕಾರಿಗಳು ಒತ್ತಾಯ ಪಡಿಸುವ ಸ್ಪೋಟಕ ಮಾಹಿತಿಗಳು ಒಂದೊಂದಾಗಿ ಹೊರ ಬೀಳುತ್ತಿದೆ.
ED ಅಧಿಕಾರಿಗಳನ್ನು ಬಳಸಿಕೊಂಡು ನಡೆಸಿದ ಕರ್ಮ ಕಾಂಡದ ಸುದ್ಧಿಗಳು ಟಿವಿ ಮಾಧ್ಯಮದಲ್ಲಿ ಡಿಬೇಟ್ ಆಗುತ್ತಿದೆ. ವಿರೋಧಿ ಪಾಳಯಕ್ಕೆ ಇದೆಲ್ಲಾ ಬೇಡವಾಗಿತ್ತು… ಪಿಣರಾಯಿ ವಿಜಯನ್ ರೊಂದಿಗೆ ಸೆಣಸಾಟ..ಕೇರಳ ಮತ್ತೊಮ್ಮೆ LDF ನೊಂದಿಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ