ಕಾವಳಕಟ್ಟೆ : ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ನೇತೃತ್ವದಲ್ಲಿ ನಡೆಯುವ ಜಲಾಲಿಯಾ ದ್ಸಿಕ್ರ್ ಮಜ್ಲಿಸಿನ ವಾರ್ಷಿಕ ಮಹಾ ಸಮ್ಮೇಳನ ಇಂದು ಸಂಜೆ ಕಾವಳಕಟ್ಟೆಯ ಅಲ್ ಖಾದಿಸಾ ಕ್ಯಾಂಪಸ್ ಮೈದಾನದಲ್ಲಿ ನಡೆಯಲಿದೆ.
ಅಸರ್ ನಮಾಝ್ ಬಳಿಕ ಖತ್ಮುಲ್ ಖುರ್ಆನ್ ಮಜ್ಲಿಸ್ ನಡೆಯಲಿದ್ದು ಬಳಿಕ ಸಯ್ಯಿದ್ ಜಅಫರ್ ಸ್ವಾದಿಖ್ ಕುಂಬೋಳ್ ರವರ ನೇತೃತ್ವದಲ್ಲಿ ಜಲಾಲಿಯಾ ದ್ಸಿಕ್ರ್ ಮಜ್ಲಿಸ್ ನಡೆಯಲಿದೆ. ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಅಧ್ಯಕ್ಷತೆ ವಹಿಸಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಭಾಷಣ ಮಾಡಲಿದ್ದು ಜಿಲ್ಲೆಯ ಪ್ರಮುಖ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ