SSF ಕಾರ್ಕಳ ಡಿವಿಷನ್ ನೂತನ ಕಛೇರಿಯು ಕಾರ್ಕಳ ಜಾಮಿಯಾ ಮಸ್ಜಿದ್ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಉದ್ಘಾಟನಾ ಸಮಾರಂಭ ಸಯ್ಯದ್ ಅಲವಿ ತಂಘಳ್ ಉದ್ಘಾಟಿಸಿ ದುಆ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಕಿಲ್ಲೂರು ಸ ಅದಿ, ಶುಭ ಹಾರೈಸಿ ಮಾತನಾಡಿದರು.
ಕಾರ್ಕಳ ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಮದನಿ ಅಲ್ ಹುಮೈದಿ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ SSF ವಿಸ್ಡಂ ಕಾರ್ಯದರ್ಶಿ NC ರಹೀಂ ಹೊಸ್ಮಾರ್, ಕಾರ್ಕಳ SYS ಸೆಂಟರ್ ಅಧ್ಯಕ್ಷ ಹೈದರ್ ಕಾಬೆಟ್ಟು, SMA ,ಕಾರ್ಕಳ ಅಧ್ಯಕ್ಷ ಅಬ್ದುಲ್ ರಹ್ಮಾನ್ ಐಡಿಯಲ್, SSF ಕಾರ್ಕಳ ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಮುಸ್ಲಿಯಾರ್,
ಕಾಬೆಟ್ಟು ಮಸೀದಿ ಖತೀಬ್ ಉಸ್ತಾದ್, SSF ನೋರ್ತ್ ಸೆಕ್ಟರ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಅಮ್ಜದಿ, SSF ಉಡುಪಿ ಜಿಲ್ಲಾ ಸದಸ್ಯ ನವಾಝ್ ಬಂಗ್ಲೆಗುಡ್ಡೆ ಉಪಸ್ಥಿತತಿದ್ದರು.
ಡಿವಿಷನ್ ಪ್ರ. ಕಾರ್ಯದರ್ಶಿ ಹಾರಿಸ್ ಮಾಸ್ಟರ್ ಸ್ವಾಗತಿಸಿ, ಬಿರುದುದಾರಿಯಾಗಿ ಸನ್ಮಾನಿಸಲ್ಪಟ್ಟ ಅನೀಸ್ ಸರ್ ಹಿಂದಿ ಅಲ್ ಫಾಳಿಲಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ