ಕಾರ್ಕಳ ಡಿವಿಷನ್, ನಾರ್ತ್ ಸೆಕ್ಟರ್ ವ್ಯಾಪ್ತಿಯ ಕುಕ್ಕುಂದೂರು ಶಾಖೆ SYS, SSF,SBS ಮಹ್ಳರತುಲ್ ಬದ್ರಿಯಾ ಹಾಗೂ ಗ್ರಾಂಡ್ ಬುರ್ದಾ ಮಜ್ಲಿಸ್ ಮತ್ತು ಮತ ಪ್ರಭಾಷಣ ಬುಧವಾರ, ಗುರುವಾರ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಮುಹ್ಸಿನ್ ಅಲವಿ ಅಲ್ ಬುಖಾರಿ ತಂಙಳ್, ಅಸ್ಸಯ್ಯಿದ್ ತ್ವಾಹ ತಂಙಳ್, ನೌಫಲ್ ಸಖಾಫಿ ಕಳಸ, ಶಾಹಿನ್ ಬಾಬು,ಶಮ್ಮಾಸ್ ಕಾಂತಪುರಂ ಇನ್ನಿತರ ಉಲಮಾ ಉಮಾರಾ, ಶೈಕ್ಷಣಿಕ, ಸಾಮಾಜಿಕ, ಸಂಘ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಮಹತ್ತರವಾದ ಪುಣ್ಯ ಮಜ್ಲಿಸ್ ಪ್ರಚಾರಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಹಕರಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಕಾರ್ಕಳ ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಮದನಿ ಅಲ್-ಹುಮೈದಿ ಕುಕ್ಕುಂದೂರು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾರಿಸ್ ಮಾಸ್ಟರ್ ಹೊಸ್ಮಾರ್, ಕೋಶಾಧಿಕಾರಿ ನವಾಝ್ ಬದ್ರಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ ಎಂದು ಡಿವಿಷನ್ ಮೀಡಿಯಾ ಸೆಲ್ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ