ಕಾರ್ಕಳ ಡಿವಿಷನ್, ನಾರ್ತ್ ಸೆಕ್ಟರ್ ವ್ಯಾಪ್ತಿಯ ಕುಕ್ಕುಂದೂರು ಶಾಖೆ SYS, SSF,SBS ಮಹ್ಳರತುಲ್ ಬದ್ರಿಯಾ ಹಾಗೂ ಗ್ರಾಂಡ್ ಬುರ್ದಾ ಮಜ್ಲಿಸ್ ಮತ್ತು ಮತ ಪ್ರಭಾಷಣ ಬುಧವಾರ, ಗುರುವಾರ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಮುಹ್ಸಿನ್ ಅಲವಿ ಅಲ್ ಬುಖಾರಿ ತಂಙಳ್, ಅಸ್ಸಯ್ಯಿದ್ ತ್ವಾಹ ತಂಙಳ್, ನೌಫಲ್ ಸಖಾಫಿ ಕಳಸ, ಶಾಹಿನ್ ಬಾಬು,ಶಮ್ಮಾಸ್ ಕಾಂತಪುರಂ ಇನ್ನಿತರ ಉಲಮಾ ಉಮಾರಾ, ಶೈಕ್ಷಣಿಕ, ಸಾಮಾಜಿಕ, ಸಂಘ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಮಹತ್ತರವಾದ ಪುಣ್ಯ ಮಜ್ಲಿಸ್ ಪ್ರಚಾರಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಹಕರಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಕಾರ್ಕಳ ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಮದನಿ ಅಲ್-ಹುಮೈದಿ ಕುಕ್ಕುಂದೂರು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾರಿಸ್ ಮಾಸ್ಟರ್ ಹೊಸ್ಮಾರ್, ಕೋಶಾಧಿಕಾರಿ ನವಾಝ್ ಬದ್ರಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ ಎಂದು ಡಿವಿಷನ್ ಮೀಡಿಯಾ ಸೆಲ್ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ