ನವದೆಹಲಿ: ಪವಿತ್ರ ಕುರ್’ಆನ್ ಇದರ 26 ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ಮಾರ್ಚ್ 11ರಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಇದರ ಮಾಜಿ ಅಧ್ಯಕ್ಷ ವಸೀಮ್ ರಿಝ್ವೀ ರವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದಲ್ಲದೇ ಅರ್ಜಿದಾರನಿಗೆ 50,000 ರೂಪಾಯಿ ದಂಡವನ್ನೂ ವಿಧಿಸಿದೆ.
ಕುರ್’ಆನ್ ನಲ್ಲಿ ಕೆಲವು ಸೂಕ್ತಗಳು ದೇಶದ ಸಾರ್ವಭೌಮತ್ವ ಹಾಗೂ ಏಕತೆಗೆ ಅಪಾಯಕಾರಿಯಾಗಿದೆ ಆದ್ದರಿಂದ ಆ ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ರಿಝ್ವೀಯವರ ಅರ್ಜಿಯಲ್ಲಿ ಉಲ್ಲೇಖಿಸಿಸಲಾಗಿತ್ತು. ಇದು ಸಂಪೂರ್ಣವಾಗಿ ಕ್ಷುಲ್ಲಕ ಅರ್ಜಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಇದನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ. ರಿಝ್ವೀ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಉಲಮಾ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)