ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪಿಡುಗು ಅನಿಯಂತ್ರಿತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಕೈಗೊಂಡ ಕಠಿಣ ಕ್ರಮಗಳನ್ನು ಪಾಲಿಸಲು ರಾಜ್ಯದ ಪ್ರತಿಯೊಬ್ಬರೂ ಬಾಧ್ಯಸ್ಥರು.
ಮುಸಲ್ಮಾನರ ಪಾಲಿಗೆ ರಮ್ಝಾನ್ ತಿಂಗಳು ಅನೇಕ ವಿಶೇಷ ಆರಾಧನೆಗಳನ್ನು ಒಳಗೊಂಡಿದ್ದು ವರ್ಷಕ್ಕೆ ಒಂದು ಬಾರಿ ಮಾತ್ರ ಬರುವ ವಿಶೇಷ ಸಂದರ್ಭವಾಗಿದೆ.
ಈ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ವಿಧಿಸಿರುವ ದಿನಗಳಲ್ಲಿ ಮುಸಲ್ಮಾನರಿಗೆ ಮಸೀದಿಗಳಲ್ಲಿ ರಾತ್ರಿ ತರಾವೀಹ್ ನಮಾಝ್, ಮುಂಜಾನೆ ಫಜ್ರ್ ನಮಾಝ್ ಮತ್ತು ಶುಕ್ರವಾರದ ಜುಮಾ ನಮಾಝ್ಗಳಿಗೆ ಸರಕಾರದ ಎಲ್ಲ ನಿಯಮ ನಿಯಂತ್ರಣ ಗಳನ್ನು ಪಾಲಿಸಿ ಸರಕಾರ ಅನುಮತಿ ನೀಡಬೇಕೆಂದು ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ಕರ್ನಾಟಕ ರಾಜ್ಯ ಸಮಿತಿ ಮಾನ್ಯ ಕರ್ನಾಟಕ ಮುಖ್ಯಮಂತ್ರಿ ಯೊಂದಿಗೆ ವಿನಂತಿ ಮಾಡಿಕೊಳ್ಳುತ್ತಿದೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ