ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪಿಡುಗು ಅನಿಯಂತ್ರಿತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಕೈಗೊಂಡ ಕಠಿಣ ಕ್ರಮಗಳನ್ನು ಪಾಲಿಸಲು ರಾಜ್ಯದ ಪ್ರತಿಯೊಬ್ಬರೂ ಬಾಧ್ಯಸ್ಥರು.
ಮುಸಲ್ಮಾನರ ಪಾಲಿಗೆ ರಮ್ಝಾನ್ ತಿಂಗಳು ಅನೇಕ ವಿಶೇಷ ಆರಾಧನೆಗಳನ್ನು ಒಳಗೊಂಡಿದ್ದು ವರ್ಷಕ್ಕೆ ಒಂದು ಬಾರಿ ಮಾತ್ರ ಬರುವ ವಿಶೇಷ ಸಂದರ್ಭವಾಗಿದೆ.
ಈ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ವಿಧಿಸಿರುವ ದಿನಗಳಲ್ಲಿ ಮುಸಲ್ಮಾನರಿಗೆ ಮಸೀದಿಗಳಲ್ಲಿ ರಾತ್ರಿ ತರಾವೀಹ್ ನಮಾಝ್, ಮುಂಜಾನೆ ಫಜ್ರ್ ನಮಾಝ್ ಮತ್ತು ಶುಕ್ರವಾರದ ಜುಮಾ ನಮಾಝ್ಗಳಿಗೆ ಸರಕಾರದ ಎಲ್ಲ ನಿಯಮ ನಿಯಂತ್ರಣ ಗಳನ್ನು ಪಾಲಿಸಿ ಸರಕಾರ ಅನುಮತಿ ನೀಡಬೇಕೆಂದು ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ಕರ್ನಾಟಕ ರಾಜ್ಯ ಸಮಿತಿ ಮಾನ್ಯ ಕರ್ನಾಟಕ ಮುಖ್ಯಮಂತ್ರಿ ಯೊಂದಿಗೆ ವಿನಂತಿ ಮಾಡಿಕೊಳ್ಳುತ್ತಿದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ