ಜಿನೀವಾ | ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಹೃದಯ ವಿದ್ರಾವಕತೆಯನ್ನು ಮೀರಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಡಾನೊಮ್ ಗೇಬ್ರಿಯಾಸ್, ಈ ಸಂಕಷ್ಟದ ಪರಿಸ್ಥಿಯಿಲ್ಲಿ ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಹೇಳಿದರು.
ಸಾವಿರಾರು ಆಮ್ಲಜನಕ ಸಾಂದ್ರಕಗಳು, ಪೂರ್ವನಿರ್ಮಿತ ಮೊಬೈಲ್ ಕ್ಷೇತ್ರ ಆಸ್ಪತ್ರೆಗಳು ಮತ್ತು ಪ್ರಯೋಗಾಲಯ ಸರಬರಾಜುಗಳನ್ನು ಭಾರತಕ್ಕೆ ತಲುಪಿಸಲಾಗುವುದು.
“ಭಾರತದಲ್ಲಿ 2,600 ಕ್ಕೂ ಹೆಚ್ಚು WHO ತಜ್ಞರನ್ನು ನಿಯೋಜಿಸಲಾಗಿದೆ” ಎಂದು ಅವರು ಹೇಳಿದರು. ಭಾರತದಲ್ಲಿ ಸತತ ಐದನೇ ದಿನವೂ ಮೂರು ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ