
ಉತ್ತಮ ಗುಣ ನಡೆತೆಯ ವ್ಯಕ್ತಿತ್ವ ಹೊಂದಿದ್ದ ಇವರು ಸುಮಾರು 7 ವರ್ಷಗಳಿಂದಿಚೆಗೆ ವ್ಯೆಯಕ್ತಿಕ ಕಾರಣಗಳಿಂದ ಊರಿಗೆ ಹೋಗದೆ ಕೆಲಸದಲ್ಲಿ ನಿರ್ವಹಿಸುತ್ತಿದ್ದರು, ಧಿಡೀರಣೆ ಕಾಣಿಸಿಕೊಂಡು ರೋಗದಿಂದ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು ಮೊನ್ನೆ ಮರಣ ಹೊಂದಿದರು. ಮ್ರತರು ತಾಯಿ, ಹೆಂಡತಿ ಹಾಗು ಒಬ್ಬ ಮಗನನ್ನು ಅಗಲಿದ್ದಾರೆ.
ಮರಣೋತ್ತರ ಕ್ರೀಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವರ್ತರಾದ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ತಂಡವು ಭಾರತೀಯ ರಾಯಬಾರಿ ಕಛೇರಿ ಹಾಗು ಊರಿನಿಂದ ಬೇಕಾದ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಕೇವಲ 1 ದಿವಸಗಳೊಳಗೆ ಅಂದರೆ ತಾ: ಎಪ್ರಿಲ್ 28 ರಂದು ಲುಹರ್ ನಮಾಜಿನ ಬಳಿಕ ದಮ್ಮಾಮ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಉತ್ತಮ ಕಾರ್ಯದಲ್ಲಿ ಕೆ.ಸಿ.ಎಫ್ ನೊಂದಿಗೆ ಸಹಕರಿಸಿದ ಮ್ರತರ ಕುಟುಂಬದವರಾದ ಆಸಿಫ್ ಹಾಗು ಝೋನ್ ಸಾಂತ್ವನ ಕನ್ವೀನರ್ ಬಾಷಾ ಗಂಗಾವಲಿ, ರಾಷ್ಟ್ರೀಯ ಸಾಂತ್ವನ ಚೇರ್ಮಾನ್ ಮಹಮ್ಮದ್ ಮಲಬೆಟ್ಟು ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಮ್ರತರ ಕುಟುಂಬದವರು, ಗೆಳೆಯರು ಹಾಗು ಕೆ.ಸಿ.ಎಫ್ ನಾಯಕರು ಅಂತ್ಯಕ್ರೀಯೆಯಲ್ಲಿ ಭಾಗಿಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು.
ವರದಿ:ತಮೀಮ್ ಕೂಳೂರು
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ