ಮನಾಮ: ಕೋವಿಡ್ ಬಿಕ್ಕಟ್ಟನ್ನು ನಿವಾರಿಸಲು ಮತ್ತೊಂದು ಕೊಲ್ಲಿ ದೇಶವೂ ಭಾರತಕ್ಕೆ ಸಹಾಯ ಹಸ್ತವನ್ನು ಚಾಚಿದೆ. ಬಹ್ರೇನ್ ಹೊಸ ಸಹಾಯದ ಪ್ರಸ್ತಾಪವನ್ನು ನೀಡಿದ್ದು. ಬಹ್ರೇನ್ನಿಂದ 40 ಮೆಟ್ರಿಕ್ ಟನ್ ದ್ರವ ಆಮ್ಲಜನಕವನ್ನು ಸಾಗಿಸುವ ಎರಡು ಹಡಗುಗಳು ನಾಳೆ ಭಾರತಕ್ಕೆ ತೆರಳಲಿವೆ.
ಐಎನ್ಎಸ್ ಕೋಲ್ಕತಾ ಮತ್ತು ಐಎನ್ಎಸ್ ತಲ್ವಾರ್ ಹಡಗುಗಳು ಭಾರತದಿಂದ ಮನಮಾ ಬಂದರಿಗೆ ತಲುಪಿದೆ.ಆಮ್ಲಜನಕದ ಜೊತೆಗೆ ಭಾರತಕ್ಕೆ ವೈದ್ಯಕೀಯ ನೆರವು ನೀಡುವುದಾಗಿ ಬಹ್ರೇನಿ ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಯುಎಇ, ಸೌದಿ ಅರೇಬಿಯಾ, ಕತಾರ್ ಸೇರಿದಂತೆ ಕೊಲ್ಲಿ ರಾಷ್ಟ್ರಗಳು ಭಾರತಕ್ಕೆ ನೆರವು ನೀಡಿದ್ದವು. ಈ ಪೈಕಿ ಪ್ರಥಮ ಸಹಕಾರವು ಸೌದಿ ಅರೇಬಿಯಾದಿಂದ ಭಾರತಕ್ಕೆ ತಲುಪಿದೆ. ಎಲ್ಲಾ ದೇಶಗಳು, ವಿದೇಶಾಂಗ ಸಚಿವ ಜಯಶಂಕರ್ ಅವರಿಗೆ ಕರೆ ಮಾಡಿ ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ