ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಪ್ರಾರ್ಥನಾ ಸಂಗಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮೇ 2 ಅದಿತ್ಯವಾರ (ರಂಝಾನ್ 21ನೇರಾತ್ರಿ) ರಾತ್ರಿ 9:30 ಗಂಟೆಗೆ ಝೂಮಿನಲ್ಲಿ (Zoom) ನಡೆಯಲಿರುವುದು.
ಶೈಖುನಾ ಮಹ್ಮೂದ್ ಉಸ್ತಾದ್ ಎಡಪ್ಪಾಲ ದುಆ: ನೇರವೇರಿಸಲಿರುವರು. ಝೈನುಲ್ ಉಲಮಾ ಶೈಖುನಾ ಮಾಣಿ ಉಸ್ತಾದ್ ಪ್ರಾರ್ಥನಾ ಸಂಗಮವನ್ನು ಉದ್ಘಾಟಿಸಲಿರುವರು
ಸುಲ್ತಾನುಲ್ ಉಲಮಾ ಶೈಖುನಾ ಎ.ಪಿ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿರುವರು.
ಡಾ ಫಾರೂಕ್ ನಈಮಿ ಅಲ್ ಬುಖಾರಿ ಕೊಲ್ಲಂ , ಡಾ ಮುಹಮ್ಮದ್ ಪಾಝಿಲ್ ರಝ್ವಿ ಹಝ್ರತ್ ಕಾವಲ್ಕಟ್ಟೆ ಸಂದೇಶ ಭಾಷಣ ಮಾಡಲಿರುವರು.
ಐ ಎನ್ ಸಿ ಅಧ್ಯಕ್ಷ ಡಾ ಶೇಖ್ ಬಾವ ಹಾಜಿ , ಪ್ರಧಾನ ಕಾರ್ಯದರ್ಶಿ ಕಮರುದ್ದೀನ್ ಹಾಮಿದ್ ಗೂಡಿನಬಳಿ ಶುಭ ಸಂದೇಶ ನೀಡಲಿರುವರು.
ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ಕಡಲುಂಡಿ ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಲಿರುವರು.
ಎಸ್.ಪಿ ಹಂಝ ಸಖಾಫಿ ಬಂಟ್ವಾಳ,ಉಸ್ಮಾನ್ ಸಅದಿ ಪಟ್ಟೋರಿ, ಡಾ ಝೈನಿ ಕಾಮಿಲ್ ಸಖಾಫಿ, ಮೌಲಾನಾ ಶಾಫಿ ಸಅದಿ ಬೆಂಗಳೂರು, ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ಣ, ಜಿ.ಎಮ್ ಮುಹಮ್ಮದ್ ಕಾಮಿಲ್ ಸಖಾಫಿ ,ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಕೆ.ಕೆ ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ, ಅಬ್ದುರ್ರಹ್ಮಾನ್ ಮದನಿ ಜೆಪ್ಪು ಹಾಗೂ ಎಸ್.ವೈ.ಎಸ್,ಎಸ್ಸೆಸ್ಸೆಫ್,ಕೆ.ಸಿ.ಎಫ್ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ