ಇಂದು(ಮೇ 11) ಶವ್ವಾಲ್ ತಿಂಗಳ ಚಂದ್ರದರ್ಶನವಾಗದಿರುವುದರಿಂದ ರಮಝಾನ್ ತಿಂಗಳ ಮೂವತ್ತು ದಿನಗಳ ಉಪವಾಸ ವ್ರತವನ್ನು ಪೂರ್ಣಗೊಳಿಸಿ (ಮೇ 13) ಗುರುವಾರದಂದು ಈದುಲ್ ಫಿತ್ರ್ ಆಚರಿಸಲಾಗುವುದು ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಜಮಾಅತ್ ಹಾಗೂ ದ.ಕ.ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-ಲಾಕ್ಡೌನ್ ಜಾರಿಯಲ್ಲಿರುವುದರಿಂದ
ಗುರುವಾರ ಮುಂಜಾನೆ ಅರ್ಹರಿಗೆ ಫಿತ್ರ್ ಝಕಾತ್ ಸಂದಾಯ ಮಾಡಿದ ಬಳಿಕ ಎಲ್ಲರೂ ಅವರವರ ಮನೆಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ನಿರ್ವಹಿಸಿ, ಸಂಕಷ್ಟದಲ್ಲಿರುವ ಸರ್ವಧರ್ಮಿಯರಿಗೂ ನೆರವು ನೀಡುವ ಮೂಲಕ ಈ ಬಾರಿ ಈದ್ ಹಬ್ಬ ಆಚರಿಸುವಂತೆ ಪ್ರಕಟನೆಯಲ್ಲಿ ವಿನಂತಿಸಿರುವ ಖಾಝಿಯವರು, ಇಸ್ರೇಲಿ ಸೈನಿಕರಿಂದ ದಾಳಿಗೊಳಗಾಗಿ ಅತೀವ ಸಂಕಷ್ಟ ಎದುರಿಸುತ್ತಿರುವ ಫೆಲೆಸ್ತೀನಿಯರಿಗಾಗಿ ರಮಝಾನ್ ಕೊನೆಯ ದಿನರಾತ್ರಿಯಲ್ಲಿ ಹಾಗೂ ಈದ್ ದಿನದಲ್ಲಿ ಎಲ್ಲರೂ ಪ್ರಾರ್ಥಿಸಬೇಕೆಂದು ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ