ಇಂದು(ಮೇ 11) ಶವ್ವಾಲ್ ತಿಂಗಳ ಚಂದ್ರದರ್ಶನವಾಗದಿರುವುದರಿಂದ ರಮಝಾನ್ ತಿಂಗಳ ಮೂವತ್ತು ದಿನಗಳ ಉಪವಾಸ ವ್ರತವನ್ನು ಪೂರ್ಣಗೊಳಿಸಿ (ಮೇ 13) ಗುರುವಾರದಂದು ಈದುಲ್ ಫಿತ್ರ್ ಆಚರಿಸಲಾಗುವುದು ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಜಮಾಅತ್ ಹಾಗೂ ದ.ಕ.ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-ಲಾಕ್ಡೌನ್ ಜಾರಿಯಲ್ಲಿರುವುದರಿಂದ
ಗುರುವಾರ ಮುಂಜಾನೆ ಅರ್ಹರಿಗೆ ಫಿತ್ರ್ ಝಕಾತ್ ಸಂದಾಯ ಮಾಡಿದ ಬಳಿಕ ಎಲ್ಲರೂ ಅವರವರ ಮನೆಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ನಿರ್ವಹಿಸಿ, ಸಂಕಷ್ಟದಲ್ಲಿರುವ ಸರ್ವಧರ್ಮಿಯರಿಗೂ ನೆರವು ನೀಡುವ ಮೂಲಕ ಈ ಬಾರಿ ಈದ್ ಹಬ್ಬ ಆಚರಿಸುವಂತೆ ಪ್ರಕಟನೆಯಲ್ಲಿ ವಿನಂತಿಸಿರುವ ಖಾಝಿಯವರು, ಇಸ್ರೇಲಿ ಸೈನಿಕರಿಂದ ದಾಳಿಗೊಳಗಾಗಿ ಅತೀವ ಸಂಕಷ್ಟ ಎದುರಿಸುತ್ತಿರುವ ಫೆಲೆಸ್ತೀನಿಯರಿಗಾಗಿ ರಮಝಾನ್ ಕೊನೆಯ ದಿನರಾತ್ರಿಯಲ್ಲಿ ಹಾಗೂ ಈದ್ ದಿನದಲ್ಲಿ ಎಲ್ಲರೂ ಪ್ರಾರ್ಥಿಸಬೇಕೆಂದು ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ