ಸೌದಿ ಅರೇಬಿಯಾ: ಡಿ.ಕೆ.ಎಸ್.ಸಿ ಕೇಂದ್ರ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹಾಗು ಇನ್ನಿತರ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮರಾ ನಾಯಕ ಹಾಗು ಹಲವಾರು ಸಂಘ ಸಂಸ್ಥೆ ಸ್ಥಾಪನೆಗಳ ಹಿತೈಷಿಯೂ ಆಗಿದ್ದ ಹಾಜಿ ಹಾತಿಂ ಕಂಚಿ ಇವರು ಈದುಲ್ ಫಿತ್ರ್ ದಿನ ಈದ್ ನಮಾಜ್ ಬಳಿಕ ದಮ್ಮಾಮ್ ನಲ್ಲಿ ನಿಧನರಾಗಿದ್ದಾರೆ.
ದಮ್ಮಾಮ್ ನಲ್ಲಿ ಸ್ವಂತ ಹಜ್ ಉಮ್ರ ಟೂರಿಸ್ಟ್ ನಡೆಸುತ್ತಿದ್ದ ಅವರು ಕೊಡುಗೈ ದಾನಿಯೂ ಆಗಿದ್ದರು. ಮ್ರತರು ಹೆಂಡತಿ, ನಾಲ್ಕು ಹೆಣ್ಣು ಮಕ್ಕಳು ಹಾಗು ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇವರ ಅಕಾಳಿಕ ಮರಣವು ತುಂಬಲಾರದ ನಷ್ಟವಾಗಿದೆ. ಅವರ ಪಾರತ್ರಿಕ ಜೀವನವು ಉತ್ತಮವಾಗಿರಲೆಂದು ಅಲ್ಲಾಹನಲ್ಲಿ ಪ್ರಾರ್ಥಿಸುತ್ತ ಕೆ.ಸಿ.ಎಫ್ ಸೌದಿ ಅರೇಬಿಯಾ ಸಮಿತಿಯ ವತಿಯಿಂದ ಸಂತಾಪವನ್ನು ಸೂಚಿಸಿದೆ.

ಮರಣೋತ್ತರ ಕ್ರೀಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಿ ಹಾಗು ಇತರ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಅಂದರೆ ನಿನ್ನೆ ತಾ: ಮೇ 14 ರಂದು ದಮ್ಮಾಮ್ 91 ರಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಮ್ರತರ ಕುಟುಂಬದವರು, ಡಿ.ಕೆ.ಎಸ್.ಸಿ ಯ ಹಲವಾರು ನಾಯಕರು ಹಾಗು ಕೆ.ಸಿ.ಎಫ್ ನಾಯಕರು ಮತ್ತು ಗೆಳೆಯರು ಅಂತ್ಯಕ್ರೀಯೆಯಲ್ಲಿ ಭಾಗಿಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ