ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ರಂಝಾನ್ ನಲ್ಲಿ ಉತ್ತರ ಕರ್ನಾಟಕ ದಅವಾ ಹೋಗಿ ಕಾರ್ಯಾಚರಣೆ ಮಾಡಿದ ಇಹ್ಸಾನ್ ರಂಝಾನ್ ದಾಈಗಳಿಗೆ ಅಭಿನಂದನಾ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮೇ 20 ಗುರುವಾರ ಸಂಜೆ 3:00 ಗಂಟೆಗೆ ಝೂಮ್ ನಲ್ಲಿ ನಡೆಯಲಿರುವುದು.
ವಿಶೇಷ ಆಹ್ವಾನಿತರಾಗಿ ಇಹ್ಸಾನ್ ಕರ್ನಾಟಕ ಚಯರ್ಮ್ಯಾನ್ ಮೌಲಾನಾ NKM ಶಾಫಿ ಸಅದಿ ಬೆಂಗಳೂರು, ಕೆ.ಸಿ.ಎಫ್,ಐ .ಎನ್ .ಸಿ ಪಿನಾನ್ಸ್ ಕಂಟ್ರೋಲರ್ ಅಬ್ದುಲ್ ಹಮೀದ್ ಸಅದಿ ಅಬೂಧಾಬಿ,ಕೆ.ಸಿ.ಎಫ್, ಐ.ಎನ್.ಸಿ ಇಹ್ಸಾನ್ ಚಯರ್ಮ್ಯಾನ್ ರೈಸ್ಕೊ ಅಬೂಬಕ್ಕರ್ ಹಾಜಿ ಸೌದಿ ಅರೇಬಿಯಾ,ಕೆ.ಸಿ.ಎಫ್ ,ಐ.ಎನ್. ಸಿ ಇಹ್ಸಾನ್ ಕಾರ್ಯದರ್ಶಿ ಅಬ್ದುಲ್ ರಹೀಂ ಸ ಅದಿ ಕತ್ತರ್ ಹಾಗೂ ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ