ಉಡುಪಿ: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯೂನಿಟ್ ಮತ್ತು ಹೊನ್ನಾಳ ಯೂನಿಟ್ ವತಿಯಿಂದ ಕಾರ್ಕಳ ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಏರುತ್ತಿದೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ ಇಲ್ಲಿನ ಆಡಳಿತ ವ್ಯವಸ್ಥೆ ಇದರ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯೂನಿಟ್ ಅಧ್ಯಕ್ಷರಾದ ಇಮ್ರಾನ್ ಮತ್ತು ಸದಸ್ಯರಾದ ವಾಸಿಫ್ ಮತ್ತು ಹೊನ್ನಾಳ ಯೂನಿಟ್ ಅಧ್ಯಕ್ಷರಾದ ನೌಫಾಲ್ ಮತ್ತು ಕಾರ್ಯದರ್ಶಿ ಶಾಝ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ