ಕಲ್ಲುಗುಂಡಿ: ಲಾಕ್ಡೌನ್ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು ಕೆಲಸವಿಲ್ಲದೆ ಕಷ್ಟದಲ್ಲಿ ಸಿಲುಕಿದನ್ನು ಮನಗಂಡು ಚಟ್ಟೆಕ್ಕಲು ಫ್ರೆಂಡ್ಸ್ ಕ್ಲಬ್(ರಿ.)(ಸಿ.ಎಫ್.ಸಿ) ವತಿಯಿಂದ ಅರ್ಹ 16 ಬಡಕುಟುಂಬಗಳಿಗೆ ಆಹಾರವಸ್ತುಗಳ ಕಿಟ್ ವಿತರಿಸಲಾಯಿತು.
ಸಿ.ಎಫ್.ಸಿ ಅಧ್ಯಕ್ಷರಾದ ಹಸೈನಾರ್ ಸಿ. ಎ., ಮಾಜಿ ಅಧ್ಯಕ್ಷರುಗಳಾದ ಲತೀಫ್ ಕೂಲ್, ಜಲೀಲ್ ಭಾರತ್ ಚಿಕನ್ ಹಾಗೂ ಸದಸ್ಯರಾದ ಸೆಲಿಕ್ ಉಪಸ್ಥಿತರಿದ್ದರು. ಬಿ. ಎಂ. ಫ್ರೂಟ್ಸ್ ಸುಳ್ಯ ಮಾಲಕರಾದ ರಫೀಕ್, ಸಿ.ಎಫ್.ಸಿ ಗೌರವಾಧ್ಯಕ್ಷರಾದ ಹಸೈನಾರ್ ಎಸ್. ಎ, ಮಾಜಿ ಅಧ್ಯಕ್ಷರಾದ ಹನೀಫ್ ಕೆ.ಜೆ, ಉಮರ್ ಸಮ್ಮು, ಸಿ.ಎಫ್.ಸಿ ಗಲ್ಫ್ ಸಮಿತಿ ಸದಸ್ಯರಾದ ಶಫೀಕ್, ಇರ್ಷಾದ್ ಎಂ.ಎಂ, ಹಾಶಿಂ, ಇರ್ಷಾದ್ ಮಿಸ್ಬಾ, ಶಾಕಿರ್, ಅಮೀರ್ ಸುಲ್ತಾನ್, ಸಿ.ಎಫ್.ಸಿ ಹಾಗೂ ಸದಸ್ಯರಾದ ಎಲ್ಲರೂ ಸಹಕರಿಸಿದರು.



















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ