ರಿಯಾದ್: ಕೆಸಿಎಫ್ ರಿಯಾದ್ ಝೋನ್ ಅಧೀನದಲ್ಲಿರುವ ಬದಿಯ ಸೆಕ್ಟರ್ ವ್ಯಾಪ್ತಿಯಲ್ಲಿದ್ದ ಅಡ್ಯಾರ್ ಪದವಿನ ಕ್ರಿಶ್ಚಿಯನ್ ಧರ್ಮದ ಸಹೋದರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ಮರಳಲು ಸಾದ್ಯವಾಗದೆ ಅಸಹಾಯಕರಾಗಿದ್ದನ್ನು ಮನಗಂಡು ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಬದಿಯ ಸೆಕ್ಟರ್ ವತಿಯಿಂದ ಹಣ ಸಂಗ್ರಹಿಸಿ ಟಿಕೆಟ್ ನೀಡಿ ತಾಯ್ನಾಡಿಗೆ ಕಳುಹಿಸುವ ಮೂಲಕ ಮಾನವಿಯತೆ ಮರೆದಿದ್ದಾರೆ,
ಈ ಮಹತ್ವದ ಕಾರ್ಯಾಚರಣೆಗೆ KCF ರಿಯಾದ್ ಝೋನ್ ಸಾಂತ್ವನ ವಿಭಾಗದ ಅದ್ಯಕ್ಷರಾದ ಅಬ್ದುಲ್ ಮಜೀದ್ ಸೇರಾಜೆ ವಿಟ್ಲ, ಬದಿಯಃ ಸೆಕ್ಟರ್ ಅದ್ಯಕ್ಷರಾದ ಅಬ್ದುಲ್ ಹಮೀದ್ ಮುಲ್ಕಿ, ಪ್ರಧಾನ ಕಾರ್ಯದರ್ಶಿ ಹಮೀದ್ ಮಠ (ಭಾರತ್) ಬದಿಯ ಸೆಕ್ಟರ್ ಸಾಂತ್ವನ ವಿಭಾಗದ ಚೆಯರ್ಮೆನ್ ಸತ್ತಾರ್ ಮಿತ್ತೂರು ,ನಾಯಕರಾದ ಶಾಕಿರ್ ಕಬಕ, ಮುಸ್ತಫಾ ಮಠ,ಮುಂತಾದ ನಾಯಕರು ನಾಯಕತ್ವ ವಹಿಸಿದ್ದರು ಇದಕ್ಕೆ ಬೇಕಾದ ಎಂಬೆಸ್ಸಿಯ ದಾಖಲೆಗಳನ್ನು ಅವರ ಗೆಳೆಯರಾದ ನೆಲ್ಸನ್ ಡಿಸೋಝ ಮತ್ತು ಫ್ರಾನ್ಸಿಸ್ ಡಿಸೋಝ ಎಂಬಸ್ಸಿಯ ದಾಖಲೆ ಸಿದ್ದಪಡಿಸಿ ನಮ್ಮೊಂದಿಗೆ ಕೈ ಜೋಡಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ