ಹಾಸನ,ಜೂನ್.16:ಎಸ್.ಎಸ್.ಎಫ್ ಹಾಸನ ಜಿಲ್ಲೆಯ ವಿಸ್ಡಮ್ ಟೀಮಿನ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಅವರ ಮುಂದಿನ ಭವಿಷ್ಯದ ಏಳಿಗೆಗಾಗಿ “Career Plus” ಕಾರ್ಯಾಗಾರವನ್ನು ಜಿಲ್ಲಾ ವಿಸ್ಡಮ್ ಕಾರ್ಯದರ್ಶಿ ಅನ್ವರ್ ಅಸ್ಅದಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 20/06/2021 ರಂದು 11.00AM ಗಂಟೆಗೆ ಝೂಮ್ ಮೂಲಕ ಆನ್ಲೈನ್ ನಲ್ಲಿ ನಡೆಯಲಿದೆ.
ಈ ಕಾರ್ಯಗಾರವನ್ನು ರಾಜ್ಯ ವಿಸ್ಡಮ್ ಕಾರ್ಯದರ್ಶಿ ಎನ್.ಸಿ ರಹೀಮ್ ರವರು ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಅಹಮ್ಮದ್ ನೌಜಲ್, ಎಂ(ಲೆಕ್ಕ ಪರಿಶೋಧಕರು,PWD
ಮಂಗಳೂರು)ಹಾಗೂಅಬ್ದುಲ್ ರಜಾಕ್,ಕಾಪು(ಪೊಲೀಸ್ ಇಲಾಖೆ) ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ