ಕುಂಬ್ರ : ಸಾಂಕ್ರಾಮಿಕ ರೋಗಗಳು ದಿನನಿತ್ಯ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕುಟ್ಟಿನೋಪಿನಡ್ಕದ ಸರ್ವಧರ್ಮೀಯರು ಒಂದುಗೂಡಿ ಕುಟ್ಟಿನೋಪಿನಡ್ಕದಿಂದ ಪರ್ಪುಂಜದವರೆಗೆ ರಸ್ತೆ ಬದಿಗಳಲ್ಲಿನ ಗಿಡಗಂಟಿಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಿ, ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಯು.ಕೆ, ಇಸುಬು ಎ.ಕೆ, ಕುಟ್ಟಿನೋಪಿನಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಂಝ ಉಜ್ರೋಡಿ, ಸದಾಶಿವ ಭಜನಾ ಮಂದಿರ ಉಪಾಧ್ಯಕ್ಷ ವಿಶ್ವನಾಥ್ ಕುಲಾಲ್ ಸಹಿತ ಹಲವರು ಉಪಸ್ಥಿತರಿದ್ದರು.
ಊರಿನ ಎಪ್ಪತ್ತಕ್ಕೂ ಅಧಿಕ ಮಂದಿ ಈ ಶ್ರಮದಾನದಲ್ಲಿ ಭಾಗವಹಿಸಿದ್ದರು.

















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ