ಎಸ್ ವೈ ಎಸ್ ಮತ್ತು ಎಸ್ಸೆಸ್ಸೆಫ್ ಅಕ್ಷರ ನಗರ ಶಾಖಾ ವತಿಯಿಂದ ಮಲಾರ್ ಸೈಟ್ ನಿಂದ ಅಲ್ ಮುಬಾರಕ್ ಜುಮಾ ಮಸೀದಿ ಕಡೆಗೆ ಇರುವ ಕಾಲು ದಾರಿಯನ್ನು ಸ್ವಚ್ಚಗೊಳಿಸಿ ಶ್ರಮದಾನ ನಡೆಸಲಾಯಿತು.
ಎಸ್ ವೈ ಎಸ್ ನಾಯಕರಾದ ಸಲಾಂ ಮುಸ್ಲಿಯಾರ್, ಆಸಿಫ್ ಎಸ್ಸೆಸ್ಸೆಫ್ ಅಧ್ಯಕ್ಷ ಫರಾಝ್, ಪ್ರಧಾನ ಕಾರ್ಯದರ್ಶಿ ರಾಝಿಕ್, ಕೋಶಾಧಿಕಾರಿ ಸಮದ್, ಇಕ್ಬಾಲ್,ಮುಬಾರಕ್, ಇರ್ಫಾನ್, ಮನ್ಸೂರ್, ಫಯಾಝ್, ಹಸೈನಾರ್, ಉಳ್ಳಾಲ ಕಾಕ, ರಹಿಮಾನ್ ರವರು ಪಾಲ್ಗೊಂಡಿದ್ದರು.
ಸಿಹಿ ಪಾನೀಯವನ್ನು ಇಬ್ರಾಹಿಂ ರವರ ಮನೆಯವರು ನೀಡಿ ಸಹಕರಿಸಿದರು.ಸಹಕರಿಸಿದ ಸಹಾಯ ಮಾಡಿದ ಸರ್ವರ ಸತ್ಕರ್ಮಗಳನ್ನೂ ಅಲ್ಲಾಹನು ಸ್ವೀಕರಿಸಲಿ ಆಮೀನ್.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?