ಹಾವೇರಿ,ಮುಈನುಸುನ್ನಾ ಅಕಾಡೆಮಿ ಹಾವೇರಿ ಏಳನೇ ವರ್ಷೋತ್ಸವದ ಭಾಗವಾಗಿ ನಡೆದ ಸಾಥ್ ಕಾನ್ಫರೆನ್ಸ್ ಆಮ್ ಆದ್ಮಿಯೋಂಕೀ ಸಾಥ್ ಕಾನ್ಫರೆನ್ಸ್ ಸಂಸ್ಥೆಯ ಡೈರೆಕ್ಟರ್ ಹಾಗು ಕರ್ನಾಟಕ ಸರ್ಕಾರ ಯೋಜನಾ ಆಯೋಗದ ಸದಸ್ಯರಾದ ಡಾ, ಸಿ ಆರ್ ನಸೀರ್ ಅಹ್ಮದ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು… ಕಾರ್ಯಕ್ರಮ ವನ್ನು ಮಾಜಿ ಸಚಿವರೂ, ಮಂಗಳೂರು ಶಾಸಕರಾದ UT, ಖಾದರ್ ಉದ್ಘಾಟನೆ ಮಾಡಿದರು.
ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಡಾ ಮುಹಮ್ಮದ್ ಫಾಝಿಲ್ ರಝ್ವಿ, ಮುಖ್ಯ ಪ್ರಭಾಷಣ ನಡೆಸಿದರು…ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಕೆ.ಎಂ ಸಿದ್ದೀಖ್,SYS ರಾಜ್ಯ ನಾಯಕರ ಮುಹ್ಸಿನ್ ರಿಫಾಯಿ ಹಾವೇರಿ, ,SSF ರಾಜ್ಯ ಕೋಶಾಧಿಕಾರಿ ಹಾಫಿಝ್ ಸುಫಿಯಾನ್ ಸಖಾಫಿ,ಸಾಥ್ ಕಾನ್ಫರೆನ್ಸ್ ನಿರ್ವಹಣಾ ಸಮಿತಿ ಚೆಯರ್ಮ್ಯಾನ್ ಅಬ್ಬಾಸ್ ಹಾಜಿ ಒಮಾನ್, ಹಾವೇರಿ ಜಿಲ್ಲಾ SSF ಅಧ್ಯಕ್ಷರಾದ ಅತ್ಹರ್ ಸಖಾಫಿ ಸವಣೂರು, ದಾವಣಗೆರೆ ಜಿಲ್ಲಾ SSF ಅಧ್ಯಕ್ಷರಾದ ಖಾದರ್ ಭಾಷಾ ದಾವಣಗೆರೆ ಮಾತನಾಡಿದರು.
ಸಾಥ್ ನಿರ್ವಹಣಾ ಸಮಿತಿ ಕನ್ವೀನರ್ ಹುಸೈನ್ ಸಅದಿ ಹೊಸ್ಮಾರ್ ಸ್ವಾಗತಿಸಿ,ಮುಈನುಸುನ್ನಾ ಪ್ರಧಾನ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಕಾರ್ಯಕ್ರಮ ನಿರೂಪಿಸಿದರು.ಸಂಸ್ಥೆಯ ಜೊತೆ ಕಾರ್ಯದರ್ಶಿ ಫಾರೂಖ್ ಮುಸ್ಲಿಯಾರ್ ದಾವಣಗೆರೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ