ಬೆಂಗಳೂರು,ಜೂ.21: ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ರಾಜ್ಯದ 28 ಜಿಲ್ಲೆಗಳಲ್ಲಿ ಸೋಮವಾರದಿಂದ ಸರಕಾರಿ ಬಸ್ ಸಂಚಾರ ಮರು ಆರಂಭವಾಗಲಿದೆ. ಮೊದಲ ದಿನ ಶೇ. 34ರಷ್ಟು ಬಸ್ಗಳು ಓಡಾಟ ಆರಂಭಿಸಲಿದ್ದು, ಜನರ ಒತ್ತಡ ಗಮನಿಸಿ ಅದನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ನಡುವೆ, ಖಾಸಗಿ ಬಸ್ ಸಂಚಾರ ಸದ್ಯಕ್ಕೆ ಆರಂಭವಾಗುವುದಿಲ್ಲಎಂದು ಮಾಲೀಕರ ಸಂಘಟನೆ ಹೇಳಿದೆ. ಆದರೆ, ಹೆಚ್ಚಿನ ಕಡೆಗಳಲ್ಲಿ ಸಂಚಾರಕ್ಕೆ ಸಿದ್ಧತೆಗಳು ನಡೆದಿವೆ.
ಮೈಸೂರು ಜಿಲ್ಲೆಯಲ್ಲಿ ಕಠಿಣ ನಿರ್ಬಂಧಗಳಿರುವುದರಿಂದ ಮತ್ತು ದಕ್ಷಿಣ ಕನ್ನಡದಲ್ಲಿ ಸೋಂಕು, ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವುದರಿಂದ ಇಲ್ಲಿ ಬಸ್ ಸಂಚಾರ ಆರಂಭಿಸುವುದಿಲ್ಲಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ಈ ಎರಡೂ ಜಿಲ್ಲೆಗಳ ಮೂಲಕ ಸಾಗುವ ದೂರ ಮಾರ್ಗದ ಬಸ್ಗಳಿಗೆ ಇಲ್ಲಿನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಇಳಿಸಲು, ಹತ್ತಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಸಮಯ ಪೂರಕ ಸಂಚಾರ: 16 ಜಿಲ್ಲೆಗಳಲ್ಲಿಸಂಜೆ 5 ಗಂಟೆವರೆಗೆ, 12 ಜಿಲ್ಲೆಗಳಲ್ಲಿಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯವಹಾರವಿರುತ್ತದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ