ಬೆಂಗಳೂರು,ಜೂ.21: ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ರಾಜ್ಯದ 28 ಜಿಲ್ಲೆಗಳಲ್ಲಿ ಸೋಮವಾರದಿಂದ ಸರಕಾರಿ ಬಸ್ ಸಂಚಾರ ಮರು ಆರಂಭವಾಗಲಿದೆ. ಮೊದಲ ದಿನ ಶೇ. 34ರಷ್ಟು ಬಸ್ಗಳು ಓಡಾಟ ಆರಂಭಿಸಲಿದ್ದು, ಜನರ ಒತ್ತಡ ಗಮನಿಸಿ ಅದನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ನಡುವೆ, ಖಾಸಗಿ ಬಸ್ ಸಂಚಾರ ಸದ್ಯಕ್ಕೆ ಆರಂಭವಾಗುವುದಿಲ್ಲಎಂದು ಮಾಲೀಕರ ಸಂಘಟನೆ ಹೇಳಿದೆ. ಆದರೆ, ಹೆಚ್ಚಿನ ಕಡೆಗಳಲ್ಲಿ ಸಂಚಾರಕ್ಕೆ ಸಿದ್ಧತೆಗಳು ನಡೆದಿವೆ.
ಮೈಸೂರು ಜಿಲ್ಲೆಯಲ್ಲಿ ಕಠಿಣ ನಿರ್ಬಂಧಗಳಿರುವುದರಿಂದ ಮತ್ತು ದಕ್ಷಿಣ ಕನ್ನಡದಲ್ಲಿ ಸೋಂಕು, ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವುದರಿಂದ ಇಲ್ಲಿ ಬಸ್ ಸಂಚಾರ ಆರಂಭಿಸುವುದಿಲ್ಲಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ಈ ಎರಡೂ ಜಿಲ್ಲೆಗಳ ಮೂಲಕ ಸಾಗುವ ದೂರ ಮಾರ್ಗದ ಬಸ್ಗಳಿಗೆ ಇಲ್ಲಿನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಇಳಿಸಲು, ಹತ್ತಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಸಮಯ ಪೂರಕ ಸಂಚಾರ: 16 ಜಿಲ್ಲೆಗಳಲ್ಲಿಸಂಜೆ 5 ಗಂಟೆವರೆಗೆ, 12 ಜಿಲ್ಲೆಗಳಲ್ಲಿಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯವಹಾರವಿರುತ್ತದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)