ಬೆಂಗಳೂರು,ಜೂ.21: ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ರಾಜ್ಯದ 28 ಜಿಲ್ಲೆಗಳಲ್ಲಿ ಸೋಮವಾರದಿಂದ ಸರಕಾರಿ ಬಸ್ ಸಂಚಾರ ಮರು ಆರಂಭವಾಗಲಿದೆ. ಮೊದಲ ದಿನ ಶೇ. 34ರಷ್ಟು ಬಸ್ಗಳು ಓಡಾಟ ಆರಂಭಿಸಲಿದ್ದು, ಜನರ ಒತ್ತಡ ಗಮನಿಸಿ ಅದನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ನಡುವೆ, ಖಾಸಗಿ ಬಸ್ ಸಂಚಾರ ಸದ್ಯಕ್ಕೆ ಆರಂಭವಾಗುವುದಿಲ್ಲಎಂದು ಮಾಲೀಕರ ಸಂಘಟನೆ ಹೇಳಿದೆ. ಆದರೆ, ಹೆಚ್ಚಿನ ಕಡೆಗಳಲ್ಲಿ ಸಂಚಾರಕ್ಕೆ ಸಿದ್ಧತೆಗಳು ನಡೆದಿವೆ.
ಮೈಸೂರು ಜಿಲ್ಲೆಯಲ್ಲಿ ಕಠಿಣ ನಿರ್ಬಂಧಗಳಿರುವುದರಿಂದ ಮತ್ತು ದಕ್ಷಿಣ ಕನ್ನಡದಲ್ಲಿ ಸೋಂಕು, ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವುದರಿಂದ ಇಲ್ಲಿ ಬಸ್ ಸಂಚಾರ ಆರಂಭಿಸುವುದಿಲ್ಲಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ಈ ಎರಡೂ ಜಿಲ್ಲೆಗಳ ಮೂಲಕ ಸಾಗುವ ದೂರ ಮಾರ್ಗದ ಬಸ್ಗಳಿಗೆ ಇಲ್ಲಿನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಇಳಿಸಲು, ಹತ್ತಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಸಮಯ ಪೂರಕ ಸಂಚಾರ: 16 ಜಿಲ್ಲೆಗಳಲ್ಲಿಸಂಜೆ 5 ಗಂಟೆವರೆಗೆ, 12 ಜಿಲ್ಲೆಗಳಲ್ಲಿಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯವಹಾರವಿರುತ್ತದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ