ಎಸ್ಸೆಸ್ಸೆಫ್ ಇನೋಳಿ ಶಾಖೆಯ ವತಿಯಿಂದ ‘ಮುತಅಲ್ಲಿಮರಿಗೊಂದು ಸೆಲ್ಯೂಟ್’ ಕಾರ್ಯಕ್ರಮ ಆದಿತ್ಯವಾರ ಸಂಜೆ ಎಸ್ಸೆಸ್ಸೆಫ್ ಶಾಖಾ ಕಚೇರಿಯಲ್ಲಿ ನಡೆಯಿತು. ಶಾಖಾಧ್ಯಕ್ಷ ಅಲ್ತಾಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಬೂ ಹಫ್ಸ್ ಅಹ್ಸನಿ ಹಾಗೂ ಕೆ.ಸಿ.ಎಫ್ ಶಾರ್ಜಾ ಝೋನ್ ಅಧ್ಯಕ್ಷ ಅಬೂಸ್ವಾಲಿಹ್ ಸಖಾಫಿ ತರಬೇತಿ ನೀಡಿದರು.
ಎಸ್ವೈಎಸ್ ಹರೇಕಳ ಸೆಂಟರ್ ಅಧ್ಯಕ್ಷ ಹೈದರ್ ಅಲೀ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಕೋಶಾಧಿಕಾರಿ ಅಲ್ತಾಫ್ ಫಾಳಿಲಿ, ಎಸ್ವೈಎಸ್ ಇನೋಳಿ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಸ್ಸಮದ್, ಎಸ್ಸೆಸ್ಸೆಫ್ ಇನೋಳಿ ಶಾಖೆಯ ಮಾಜಿ ಕಾರ್ಯದರ್ಶಿ ಯಾಕೂಬ್,ಇಖ್ಬಾಲ್ ಕಕ್ಕೆಬೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್ವೈಎಸ್ ಇನೋಳಿ ಬ್ರಾಂಚ್ ಅಧ್ಯಕ್ಷ ನಾಸೀರ್, ಇಸ್ಮಾಯಿಲ್ ಕಿಲ್ಲೂರ್, ಕೆಸಿಎಫ್ ಪ್ರತಿನಿಧಿ ಫಾರೂಖ್ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಶಾಖಾ ಜೊತೆ ಕಾರ್ಯದರ್ಶಿ ಝೈನುದ್ದೀನ್ ಸ್ವಾಗತಿಸಿ. ಶಾಖಾ ಪ್ರಧಾನ ಕಾರ್ಯದರ್ಶಿ ಉನೈಸ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ