ತೈಲಬೆಲೆ ಏರಿಕೆ ವಿರುದ್ಧ ಹಾಗೂ ಅಗತ್ಯ ಸಾಮಾನುಗಳ ಬೆಲೆಯೇರಿಕೆ ವಿರುದ್ಧ ಸುಳ್ಯ ಡಿವಿಷನ್ ವತಿಯಿಂದ ಡಿವಿಷನ್ ಅಧೀನದ 3 ಸೆಕ್ಟರ್ ಗಳ ಸಹಕಾರದೊಂದಿಗೆ ಸುಳ್ಯ ಹಾಗೂ ಜಾಲ್ಸೂರು ಪೆಟ್ರೋಲ್ ಪಂಪ್ ಬಳಿಯಲ್ಲಿ ಸ್ಲೋಗನ್ ಪ್ರದರ್ಶಿಸುವುದರೊಂದಿಗೆ ಘೋಷವಾಕ್ಯಗಳನ್ನು ಮೊಳಗಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ,ಸರಕಾರಕ್ಕೆ ಸಾರ್ವಜನಿಕರ ಅಹವಾಲುಗಳನ್ನು ಸಮರ್ಪಿಸಲು ಪ್ರಯತ್ನಿಸಲಾಯಿತು.

ಎಸ್ಸೆಸ್ಸೆಫ್ ಕ್ಯಾಂಪಸ್ ವಿಧ್ಯಾರ್ಥಿಗಳ ಸಹಿತ ನಿಶ್ಚಿತ ಕಾರ್ಯಕರ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾನುಸಾರ ಮಾಸ್ಕ್ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ