ಆಲಂಕಾರು / ನೆಕ್ಕರೆ,ಜೂ.24: ಮಸ್ಜಿದುಲ್ ಬಾರಿ ಜುಮಾ ಮಸ್ಜಿದ್ ನೆಕ್ಕರೆ ಇದರ ಮಾಜಿ ಅಧ್ಯಕ್ಷರೂ ಜಮಾ ಅತ್ ನ ಹಿರಿಯ ಧುರೀಣ ಎಸ್ ವೈ ಎಸ್ ಕುಂತೂರು ಶಾಖೆಯ ಸದಸ್ಯರಾದ ಲತೀಫ್ ಮದನಿ, ಬಶೀರ್, ತಾಜ್ ಮುಹಮ್ಮದ್, ಅಝೀಜ್ ರವರ ತಂದೆ ಜನಾಬ್ ಸಿ ಕೆ ಅಬೂಬಕ್ಕರ್ ರವರು ನಿನ್ನೆ ರಾತ್ರಿ ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ವಿಧೇಯರಾಗಿರುತ್ತಾರೆ.
ಸೌಮ್ಯ ಮತ್ತು ಸವಿನಯ ಸ್ವಭಾವದ ಅಬೂಬಕ್ಕರ್ ಅವರು ಜಮಾಅತ್ ನಲ್ಲಿ ಸುದೀರ್ಘ ಅವಧಿಗೆ ಅಧ್ಯಕ್ಷ ಪದವಿಯನ್ನು ಅಲಂಕರಿಸಿ ಪೂರ್ತಿ ಜಮಾಅತ್ ಗೆ ಮಾದರಿ ವ್ಯಕ್ತಿಯಾಗಿದ್ದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಅಲ್ಲಾಹನ ಸಂಪ್ರೀತಿಗೆ ಪಾತ್ರರಾದ ಬಳಗದಲ್ಲಿ ಒಬ್ಬರಾದರು.
ಮೃತರ ಆಗಲಿಕೆಗೆ ಜಮಾಅತ್ ನ ಎಲ್ಲಾ ಸದಸ್ಯರೂ, ಎಸ್ ವೈ ಎಸ್ ಕುಂತೂರು ಘಟಕದ ಪಧಾಧಿಕಾರಿಗಳು ಮತ್ತು ಸದಸ್ಯರು ಕಂಬನಿ ಮಿಡಿದಿದ್ದು ಅವರ ಕಬರನ್ನು ಅಲ್ಲಾಹು ಸ್ವರ್ಗೋದ್ಯಾನದಲ್ಲಿ ಒಂದು ಗೂಡಿಸಲಿ ಆಮೀನ್ ಯಾ ಅಲ್ಲಾಹ್.
ಮೃತರ ಹೆಸರಿನಲ್ಲಿ ಎಲ್ಲರೂ ತಹ್ಲೀಲ್ ಮತ್ತು ಖುರ್ಆನ್ ಪಾರಾಯಣ ಮಾಡಲು ಅಪೇಕ್ಷಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ