ಕೋವಿಡ್ ಮಹಾಮಾರಿಯಿಂದ ಸುರಕ್ಷಿತರಾಗಲು ಎಲ್ಲರೂ ಕೋವಿಡ್ ಪ್ರತಿರೋಧ ಲಸಿಕೆಯನ್ನು ಪಡೆಯಬೇಕೆಂದು ಮತ್ತು ಈ ಬಗ್ಗೆ ಜನರ ನಡುವೆ ಜಾಗೃತಿಯನ್ನು ಮೂಡಿಸಬೇಕೆಂದು ಸುನ್ನೀ ಜಮ್ ಇಯ್ಯತುಲ್ ಉಲಮಾ ಕರ್ನಾಟಕ ಕರೆ ನೀಡಿದೆ. ಜಗತ್ತಿನ ಬಹುತೇಕ ರಾಷ್ಟ್ರಗಳು ತಮ್ಮ ಪ್ರಜೆಗಳೆಲ್ಲರಿಗೆ ಪ್ರತಿರೋಧ ಲಸಿಕೆಯನ್ನು ಕೊಡಿಸುವ ಸುಸಜ್ಜಿತ ವ್ಯವಸ್ಥೆಗಳನ್ನು ಮಾಡುತ್ತಿದ್ದು ಲಸಿಕೆ ಬಗ್ಗೆ ತಪ್ಪು ಗ್ರಹಿಕೆಗಳು ಅಗತ್ಯವಿಲ್ಲ.
ಜಾಗತಿಕ ಮಟ್ಟದಲ್ಲಿ ರೋಗವನ್ನು ತಡೆಗಟ್ಟುವ ವೈದ್ಯಲೋಕದ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕೆಂದೂ ಸಮಾಜಸೇವಕರು, ಸಂಘಟನೆಗಳು ಮುಂದೆ ನಿಂತು ಈ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕೆಂದೂ ಜಮ್ ಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಕಾರ್ಯದರ್ಶಿ ಕೆ ಮಹಮೂದ್ ಮುಸ್ಲಿಯಾರ್ ಎಡಪಾಲ ಕೊಡಗು. ಕೊಠಾಧಿಕಾರಿ ಹುಸೈನ್ ಸಅದಿ ಕೆ ಸಿ ರೋಡ್ ಇವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ