ಕೋವಿಡ್ ಮಹಾಮಾರಿಯಿಂದ ಸುರಕ್ಷಿತರಾಗಲು ಎಲ್ಲರೂ ಕೋವಿಡ್ ಪ್ರತಿರೋಧ ಲಸಿಕೆಯನ್ನು ಪಡೆಯಬೇಕೆಂದು ಮತ್ತು ಈ ಬಗ್ಗೆ ಜನರ ನಡುವೆ ಜಾಗೃತಿಯನ್ನು ಮೂಡಿಸಬೇಕೆಂದು ಸುನ್ನೀ ಜಮ್ ಇಯ್ಯತುಲ್ ಉಲಮಾ ಕರ್ನಾಟಕ ಕರೆ ನೀಡಿದೆ. ಜಗತ್ತಿನ ಬಹುತೇಕ ರಾಷ್ಟ್ರಗಳು ತಮ್ಮ ಪ್ರಜೆಗಳೆಲ್ಲರಿಗೆ ಪ್ರತಿರೋಧ ಲಸಿಕೆಯನ್ನು ಕೊಡಿಸುವ ಸುಸಜ್ಜಿತ ವ್ಯವಸ್ಥೆಗಳನ್ನು ಮಾಡುತ್ತಿದ್ದು ಲಸಿಕೆ ಬಗ್ಗೆ ತಪ್ಪು ಗ್ರಹಿಕೆಗಳು ಅಗತ್ಯವಿಲ್ಲ.
ಜಾಗತಿಕ ಮಟ್ಟದಲ್ಲಿ ರೋಗವನ್ನು ತಡೆಗಟ್ಟುವ ವೈದ್ಯಲೋಕದ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕೆಂದೂ ಸಮಾಜಸೇವಕರು, ಸಂಘಟನೆಗಳು ಮುಂದೆ ನಿಂತು ಈ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕೆಂದೂ ಜಮ್ ಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಕಾರ್ಯದರ್ಶಿ ಕೆ ಮಹಮೂದ್ ಮುಸ್ಲಿಯಾರ್ ಎಡಪಾಲ ಕೊಡಗು. ಕೊಠಾಧಿಕಾರಿ ಹುಸೈನ್ ಸಅದಿ ಕೆ ಸಿ ರೋಡ್ ಇವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ