ಉಳ್ಳಾಲ , ಕೆ.ಸಿ ರೋಡ್ ಸಮೀಪದ ಕಾಟುಂಗರೆ ಮುಹ್ಯಿದ್ದೀನ್ ಮಸೀದಿ ಪರಿಸರದಲ್ಲಿರುವ 59 ಮನೆಗಳಿಗೆ ಧರ್ಮ,ಜಾತಿ,ಪಂಥ ವ್ಯತ್ಯಾಸ ಭೇದವಿಲ್ಲದೆ ಅಗತ್ಯ ವಸ್ತುಗಳನೊಳಂಡ ದಿನಸಿ
ಕಿಟ್ಗಳನ್ನು ಗಲ್ಫ್ ಕಮಿಟಿ ಮತ್ತು S.S.F ಕಾಟುಂಗರೆ ಗುಡ್ಡೆ ಯುನಿಟ್ ಇದರ ಸಹಕಾರದೊಂದಿಗೆ ಸ್ಥಳೀಯ ಮಸೀದಿ ಇಮಾಂ ಹಾಗೂ ಮಸೀದಿ ಅಧ್ಯಕ್ಷರಾದ ಅಬೂಬಕರ್ ಹಾಜಿಯವರ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನಾ ನಾಯಕರಾದ ದಾವೂದ್,ಝೈನುದ್ದೀನ್ ಮುಂತಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ಯಶಸ್ಸಿಗೆ ಬೇಕಾಗಿ ಅಬ್ದುಲ್ ರಝಾಕ್ ನೇತೃತ್ವದಲ್ಲಿ ಅಬ್ದುಲ್ ಲತೀಫ್ (ಡೈಮಂಡ್),ರಿಝ್ವಾನ್ , ಇಬ್ರಾಹಿಮ್ ರಿಯಾದ್,ನಿಯಾಝ್ ಟಿ,ಬಶೀರ್,ಇಬ್ರಾಹಿಮ್ ಮಂಜನಾಡಿ,ಹನೀಫ್,ಸಾದಿಕ್ ಹಾಗೂ ಇತರೆ ಗಲ್ಫ್ ಸದಸ್ಯರು ಆರ್ಥಿಕ ನೆರವು ನೀಡಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ