ಹಝ್ರತ್ ಹಯಾತುಲ್ ಅವುಲಿಯಾ ಜುಮಾ ಮಸೀದಿ ಗುರುವಾಯನಕೆರೆ, ಜಮಾಅತ್ ನ ಅಧೀನದಲ್ಲಿ ಬರುವ ಅಲಾದಿ,ಜಿ.ಕೆರೆ,ಕೋಂಟುಪಲ್ಕೆ,ಮೇಲಂತಬೆಟ್ಟು ಹಾಗೂ ಬಳಂಜ ವ್ಯಾಪ್ತಿಯ ಎಲ್ಲಾ ಗಲ್ಫ್ ನಿವಾಸಿಗಳ ಸಂಘಟನೆ *ಗಲ್ಫ್ ಕಮಿಟಿ ಗುರುವಾಯನಕೆರೆ (ಜಿ.ಕೆರೆ*) ಯನ್ನು ಇತ್ತೀಚೆಗೆ ರಚಿಸಲಾಯಿತು.
ಸೌದಿಅರೆಬಿಯಾ,ಯುನೈಟೆಡ್ ಅರಬ್ ಎಮಿರೇಟ್ಸ್ (UAE),ಕತ್ತಾರ್,ಕುವೈತ್ ಸೇರಿದಂತೆ ವಿವಿಧ ಗಲ್ಫ್ ದೇಶಗಳಲ್ಲಿರುವ ಒಟ್ಟು 35 ಸದಸ್ಯರ ಸಮಿತಿಯನ್ನು ರಚಿಸಲಾಯಿತು.
ಗಲ್ಫ್ ಸಮಿತಿ ಜಿ.ಕೆರೆ ಇದರ ನೂತನ ಅಧ್ಯಕ್ಷರಾಗಿ ಸಲೀಮ್Gk ಗುರುವಾಯನಕೆರೆ (ಜಿಝಾನ್, KSA) , ಉಪಾಧ್ಯಕ್ಷರಾಗಿ ಅನ್ವರ್ ಮೇಲಂತಬೆಟ್ಟು(ದಮ್ಮಾಮ್ KSA), ಪ್ರಧಾನ ಕಾರ್ಯದರ್ಶಿಯಾಗಿ K.A. ಅಬ್ಬಾಸ್ ಬಳಂಜ(ಕುವೈತ್) , ಜತೆ ಕಾರ್ಯದರ್ಶಿಯಾಗಿ ಅಬ್ಬಾಸ್ ಹೊಟೆಲ್ ಜಿ.ಕೆರೆ(ಅಲ್ ರಾಸ್ KSA) ಆಯ್ಕೆ ಯಾದರು.
ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಜಮಾಅತ್ ಕಮಿಟಿ ಅಧ್ಯಕ್ಶರಾದ ಲತೀಫ್ ಹಾಜಿ SMS, ಹಾಗೂ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಶಾಫಿ ನಡೆಸಿಕೊಟ್ಟರು.. ಜಮಾಅತ್ ಖತೀಬರು ಹಾಗೂ ಬೆಳ್ತಂಗಡಿ ತಾಲೂಕು ಸುನ್ನಿ ಸಂಯುಕ್ತ ಜಮಾಅತ್ ಅಧ್ಯಕ್ಶರಾದ ಅಸಯ್ಯದ್ ಅಬ್ದುಲ್ ರಹ್ಮಾನ್ ಸಾದತ್ ತಂಞಳ್ ರವರು ನೂತನ ಗಲ್ಪ್ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿ ದುವಾ ಆಶೀರ್ವಚನ ನಡೆಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ