ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್ತ್ ಸಹಾಯಿ ತಂಡಕ್ಕೆ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ (KSWA) ಸೌದಿ ಅರೇಬಿಯ ರಾಷ್ಟ್ರೀಯ ಸಮಿತಿ ವತಿಯಿಂದ ಆಕ್ಸಿಜನ್ ಸಿಲಂಡರುಗಳನ್ನು ಹಸ್ತಾಂತರಿಸಲಾಯಿತು.
ಕೊಟ್ಟಮುಡಿ ಮರ್ಕಝುಲ್ ಹಿದಾಯ ಕ್ಯಾಂಪಸಿನಲ್ಲಿ ನಡೆದ ಕಾರ್ಯಕ್ರಮದಲ್ಲಿ KSWA ಸೌದಿ ರಾಷ್ಟ್ರೀಯ ಸಮಿತಿ ಚೆಯರ್ಮೇನ್ ಸಯ್ಯಿದ್ ಅಬ್ದುಲ್ ಖಾದರ್ ತಂಙಳ್ ಅಲ್ ಬುಖಾರಿ, ಸೌದಿ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಆಬಿದ್ ಕಂಡಕ್ಕರೆ, ಸೌದಿ ರಾಷ್ಟ್ರೀಯ ಸಮಿತಿ ಕೋರ್ಡಿನೇಟರ್ ಹಫೀಲ್ ಸಅದಿ ಮತ್ತು KSWA ನಾಯಕರ ನೇತೃತ್ವದಲ್ಲಿ ಕೊಡಗು ಜಿಲ್ಲಾ ಸಹಾಯ್ ತಂಡಕ್ಕೆ ಹಸ್ತಾಂತರಿಸಿದರು
ಪ್ರಸ್ತುತ ಕಾರ್ಯಕ್ರಮದಲ್ಲಿ SYS ಜಿಲ್ಲಾ ಅಧ್ಯಕ್ಷ ಅಬ್ದುಲ್ಲ ಸಖಾಫಿ, SYS ಜಿಲ್ಲಾ ಪ್ರಧಾನ ಕಾರ್ಯದರ್ಶಿ V. P. ಮೊಯ್ದೀನ್,KMJ ಕೊಡಗು ಜಿಲ್ಲಾ ಸಹಾಯ್ ತಂಡ ಚೇರ್ಮೇನ್ ಲತೀಫ್ ಸುಂಟಿಕೊಪ್ಪ, KMJ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ, KMJ ನಾಯಕರಾದ ಇಸ್ಮಾಯಿಲ್ ಸಖಾಫಿ, ಯೂಸುಫ್ ಕೊಂಡಂಗೇರಿ,ಹನೀಫ್ ಸಖಾಫಿ ಕೊಂಡಂಗೇರಿ. ರಾಜ್ಯ ಇಸಾಬ ಚೆಯರ್ಮ್ಯಾನ್ ಉಮರ್ ಸಖಾಫಿ ಎಡಪ್ಪಲ, ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ, SSF ಪ್ರಧಾನ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ,KSWA ಸೌದಿ ಮತ್ತು GCC ನೇತಾರರು ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು