SSF ದಕ್ಷಿಣ ಕನ್ನಡ ಈಷ್ಟ್ ಜಿಲ್ಲೆಯ ವತಿಯಿಂದ ಆಧ್ಯಾತ್ಮಿಕ ಪ್ರಭೆ ಝೈನುದ್ದೀನ್ ಮಖ್ದೂಮ್ ರಲಿಯಲ್ಲಾಹು ಅನ್ಹುರವರ ಹೆಸರಿನಲ್ಲಿ “ಮಖ್ದೂಮಿಯಾ ಸಮ್ಮಿಟ್” ಎಂಬ 3 ದಿನಗಳ “online ಮುತಅಲ್ಲಿಮ್ ಸಂಗಮ” 2021 ಜೂನ್ 17,18,19 ರಂದು Youtube ಚಾನೆಲ್ ನಲ್ಲಿ ನಡೆಯಿತು.
ಜೂನ್ 17, ಗುರುವಾರದಂದು ಸಂಜೆ 4.30 ಯಿಂದ 6 ಗಂಟೆಗಳ ವರೆಗೆ ನಡೆದ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯದ್ದೀನ್ ಕಾಮಿಲ್ ಸಖಾಫಿ ಉಸ್ತಾದ್ “ವಿಧ್ವಾಂಸರ ಜೀವನ” ಎಂಬ ವಿಷಯದಲ್ಲಿ ಮಾತನಾಡಿದರು. ಜೂನ್ 18 ರಂದು ರಾತ್ರಿ 7.30-8.30pm ರ ವರೆಗೆ ನಡೆದ ಎರಡನೇ ದಿನದ ತರಬೇತಿಯಲ್ಲಿ ರಾಜ್ಯ SYS ನೇತಾರರಾದ GM ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದರು “ದಅವಾ ಸಂಘಟನೆಯಲ್ಲಿ ಸಕ್ರಿಯತೆ ಎಂಬ ವಿಷಯದಲ್ಲಿ ಮಾತನಾಡಿದರು.
ಜೂನ್ 19 ರ ಮೂರನೇ ದಿನದಂದು ರಾತ್ರಿ 8-10 ರವರೆಗೆ “ಇಮಾಂ ಗಝ್ಝಾಲಿ ರ.ಅ ವೀಕ್ಷಣೆಯಲ್ಲಿ ಮುತ ಅಲ್ಲಿಮರು” ಎಂಬ ವಿಷಯದಲ್ಲಿ ಲೇಖಕ ಇಸ್ಮಾಯಿಲ್ ಸಅದಿ ಅಲ್ ಅಫ್ಲಲಿ ಮಾಚಾರ್ ಉಸ್ತಾದರು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಈಷ್ಟ್ ಜಿಲ್ಲಾಧ್ಯಕ್ಷ GK ಅಮ್ಜದಿ ಸುಳ್ಯ,ಅಸ್ಸಯ್ಯದ್ ಶಿಹಾಬುದ್ದೀನ್ ತಙಳ್ ಮದಕ, ಖಾಸಿಂ ಮದನಿ ಕರಾಯ,SSF ರಾಜ್ಯ ಅಧ್ಯಕ್ಷ ಅಬ್ದುಲ್ ಲತೀಫ್ ಸಅದಿ,ಶೈಖುನಾ ಕನ್ಯಾನ ಉಸ್ತಾದ್,KM ಮುಸ್ತಫ ನಯೀಮಿ,ಹಾಫಿಲ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಬ್ದುರ್ರಝಾಕ್ ಸಅದಿ ಕೊಡಿಪ್ಪಾಡಿ, ಜೀರ್ಮುಕಿ ಸಖಾಫಿ ಮುಂತಾದ ಪ್ರಮುಖ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)