SSF ದಕ್ಷಿಣ ಕನ್ನಡ ಈಷ್ಟ್ ಜಿಲ್ಲೆಯ ವತಿಯಿಂದ ಆಧ್ಯಾತ್ಮಿಕ ಪ್ರಭೆ ಝೈನುದ್ದೀನ್ ಮಖ್ದೂಮ್ ರಲಿಯಲ್ಲಾಹು ಅನ್ಹುರವರ ಹೆಸರಿನಲ್ಲಿ “ಮಖ್ದೂಮಿಯಾ ಸಮ್ಮಿಟ್” ಎಂಬ 3 ದಿನಗಳ “online ಮುತಅಲ್ಲಿಮ್ ಸಂಗಮ” 2021 ಜೂನ್ 17,18,19 ರಂದು Youtube ಚಾನೆಲ್ ನಲ್ಲಿ ನಡೆಯಿತು.
ಜೂನ್ 17, ಗುರುವಾರದಂದು ಸಂಜೆ 4.30 ಯಿಂದ 6 ಗಂಟೆಗಳ ವರೆಗೆ ನಡೆದ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯದ್ದೀನ್ ಕಾಮಿಲ್ ಸಖಾಫಿ ಉಸ್ತಾದ್ “ವಿಧ್ವಾಂಸರ ಜೀವನ” ಎಂಬ ವಿಷಯದಲ್ಲಿ ಮಾತನಾಡಿದರು. ಜೂನ್ 18 ರಂದು ರಾತ್ರಿ 7.30-8.30pm ರ ವರೆಗೆ ನಡೆದ ಎರಡನೇ ದಿನದ ತರಬೇತಿಯಲ್ಲಿ ರಾಜ್ಯ SYS ನೇತಾರರಾದ GM ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದರು “ದಅವಾ ಸಂಘಟನೆಯಲ್ಲಿ ಸಕ್ರಿಯತೆ ಎಂಬ ವಿಷಯದಲ್ಲಿ ಮಾತನಾಡಿದರು.
ಜೂನ್ 19 ರ ಮೂರನೇ ದಿನದಂದು ರಾತ್ರಿ 8-10 ರವರೆಗೆ “ಇಮಾಂ ಗಝ್ಝಾಲಿ ರ.ಅ ವೀಕ್ಷಣೆಯಲ್ಲಿ ಮುತ ಅಲ್ಲಿಮರು” ಎಂಬ ವಿಷಯದಲ್ಲಿ ಲೇಖಕ ಇಸ್ಮಾಯಿಲ್ ಸಅದಿ ಅಲ್ ಅಫ್ಲಲಿ ಮಾಚಾರ್ ಉಸ್ತಾದರು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಈಷ್ಟ್ ಜಿಲ್ಲಾಧ್ಯಕ್ಷ GK ಅಮ್ಜದಿ ಸುಳ್ಯ,ಅಸ್ಸಯ್ಯದ್ ಶಿಹಾಬುದ್ದೀನ್ ತಙಳ್ ಮದಕ, ಖಾಸಿಂ ಮದನಿ ಕರಾಯ,SSF ರಾಜ್ಯ ಅಧ್ಯಕ್ಷ ಅಬ್ದುಲ್ ಲತೀಫ್ ಸಅದಿ,ಶೈಖುನಾ ಕನ್ಯಾನ ಉಸ್ತಾದ್,KM ಮುಸ್ತಫ ನಯೀಮಿ,ಹಾಫಿಲ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಬ್ದುರ್ರಝಾಕ್ ಸಅದಿ ಕೊಡಿಪ್ಪಾಡಿ, ಜೀರ್ಮುಕಿ ಸಖಾಫಿ ಮುಂತಾದ ಪ್ರಮುಖ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ