SSF ದಕ್ಷಿಣ ಕನ್ನಡ ಈಷ್ಟ್ ಜಿಲ್ಲೆಯ ವತಿಯಿಂದ ಆಧ್ಯಾತ್ಮಿಕ ಪ್ರಭೆ ಝೈನುದ್ದೀನ್ ಮಖ್ದೂಮ್ ರಲಿಯಲ್ಲಾಹು ಅನ್ಹುರವರ ಹೆಸರಿನಲ್ಲಿ “ಮಖ್ದೂಮಿಯಾ ಸಮ್ಮಿಟ್” ಎಂಬ 3 ದಿನಗಳ “online ಮುತಅಲ್ಲಿಮ್ ಸಂಗಮ” 2021 ಜೂನ್ 17,18,19 ರಂದು Youtube ಚಾನೆಲ್ ನಲ್ಲಿ ನಡೆಯಿತು.
ಜೂನ್ 17, ಗುರುವಾರದಂದು ಸಂಜೆ 4.30 ಯಿಂದ 6 ಗಂಟೆಗಳ ವರೆಗೆ ನಡೆದ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯದ್ದೀನ್ ಕಾಮಿಲ್ ಸಖಾಫಿ ಉಸ್ತಾದ್ “ವಿಧ್ವಾಂಸರ ಜೀವನ” ಎಂಬ ವಿಷಯದಲ್ಲಿ ಮಾತನಾಡಿದರು. ಜೂನ್ 18 ರಂದು ರಾತ್ರಿ 7.30-8.30pm ರ ವರೆಗೆ ನಡೆದ ಎರಡನೇ ದಿನದ ತರಬೇತಿಯಲ್ಲಿ ರಾಜ್ಯ SYS ನೇತಾರರಾದ GM ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದರು “ದಅವಾ ಸಂಘಟನೆಯಲ್ಲಿ ಸಕ್ರಿಯತೆ ಎಂಬ ವಿಷಯದಲ್ಲಿ ಮಾತನಾಡಿದರು.
ಜೂನ್ 19 ರ ಮೂರನೇ ದಿನದಂದು ರಾತ್ರಿ 8-10 ರವರೆಗೆ “ಇಮಾಂ ಗಝ್ಝಾಲಿ ರ.ಅ ವೀಕ್ಷಣೆಯಲ್ಲಿ ಮುತ ಅಲ್ಲಿಮರು” ಎಂಬ ವಿಷಯದಲ್ಲಿ ಲೇಖಕ ಇಸ್ಮಾಯಿಲ್ ಸಅದಿ ಅಲ್ ಅಫ್ಲಲಿ ಮಾಚಾರ್ ಉಸ್ತಾದರು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಈಷ್ಟ್ ಜಿಲ್ಲಾಧ್ಯಕ್ಷ GK ಅಮ್ಜದಿ ಸುಳ್ಯ,ಅಸ್ಸಯ್ಯದ್ ಶಿಹಾಬುದ್ದೀನ್ ತಙಳ್ ಮದಕ, ಖಾಸಿಂ ಮದನಿ ಕರಾಯ,SSF ರಾಜ್ಯ ಅಧ್ಯಕ್ಷ ಅಬ್ದುಲ್ ಲತೀಫ್ ಸಅದಿ,ಶೈಖುನಾ ಕನ್ಯಾನ ಉಸ್ತಾದ್,KM ಮುಸ್ತಫ ನಯೀಮಿ,ಹಾಫಿಲ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್,ಅಬ್ದುರ್ರಝಾಕ್ ಸಅದಿ ಕೊಡಿಪ್ಪಾಡಿ, ಜೀರ್ಮುಕಿ ಸಖಾಫಿ ಮುಂತಾದ ಪ್ರಮುಖ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ