ಮಂಗಳೂರು: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ.
ಗಡಿಯಲ್ಲಿ RTPCR ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ನಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು ಚೆಕ್ ಪೋಸ್ಟ್ ಅಲ್ಲಿ ತಪಾಸಣೆಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಗಡಿ ದಾಟಿ ಬರುವ ಕೇರಳದವರು RTPCR ನೆಗೆಟಿವ್ ವರದಿಯೊಂದಿಗೆ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನೆಗೆಟಿವ್ ರಿಪೋರ್ಟ್ ತರದವರಿಗೆ ಗಡಿಯಲ್ಲೇ RTPCR ಟೆಸ್ಟ್ ಮಾಡಲಾಗುತ್ತದೆ. ಮೆಡಿಕಲ್ ಅಗತ್ಯಕ್ಕೆ ಮಂಗಳೂರಿಗೆ ಬರೋರು ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ